ಕುಂದಾಪುರ( ಜೂ30): ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 111ನೇ ಜನುಮದಿನದ ಸಂಭ್ರಮದ ಅಂಗವಾಗಿ ಶ್ರೀ ಸಿದ್ಧಾರ್ಥ ಎಜುಕೇಷನ್ ಸೊಸೈಟಿ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ನೀಡುವ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2020ಯನ್ನು ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. […]
Month: July 2022
ಗಂಗೊಳ್ಳಿ: ಕೆನರಾ ಬ್ಯಾಂಕ್ ಸಿಬ್ಬಂದಿ ಜಾರ್ಜ್ ಫರ್ನಾಂಡೀಸ್ ಸೇವಾ ನಿವೃತ್ತಿ- ಸನ್ಮಾನ
Views: 280
ಗಂಗೊಳ್ಳಿ(ಜು,01): ಇಲ್ಲಿನ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ಜಾರ್ಜ್ ಫರ್ನಾಂಡೀಸ್ ರವರು ಸೇವಾ ನಿವ್ರತ್ತಿ ಹೊಂದಿದ್ದಾರೆ. 1983 ರಲ್ಲಿ ಗಂಗೊಳ್ಳಿಯ ಕೆನರಾ ಬ್ಯಾಂಕ್ ನಲ್ಲಿ ವತ್ತಿ ಜೀವನ ಆರಂಭಿಸಿದ ಇವರು ನಂತರದ ದಿನಗಳಲ್ಲಿ ಮಂಗಳೂರು ಮಹಾ ನಗರದ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಉಪ್ಪುಂದದ ಶಾಖೆಯಲ್ಲಿಯೂ ಕೆಲಸ ನಿರ್ವಹಿಸಿ ನಂತರ ವರ್ಗಾವಣೆಗೊಂಡು ಮೂರು ವರ್ಷಗಳಿಂದ ಗಂಗೊಳ್ಳಿ ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವ್ರತ್ತಿ ಹೊಂದಿದ್ದಾರೆ. ಈ ಸನ್ಮಾನ ಕಾರ್ಯಕ್ರಮದಲ್ಲಿ ಗಂಗೊಳ್ಳಿಯ ಖ್ಯಾತ […]










