ಬೈಂದೂರು (ಸೆ. 13): ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಜ್ಯೋತಿಕಾ ಪೂಜಾರಿಯವರು ೩೩ ನೇ ಸಾಲಿನ ದಕ್ಷಿಣ ಭಾರತ ವಲಯದ ಕಿರಿಯರ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 200ಮೀ ಓಟದಲ್ಲಿ ಚಿನ್ನದ ಪದಕ, ಮಿಶ್ರ ರೀಲೆಯಲ್ಲಿ ಬೆಳ್ಳಿ ಪದಕ ಹಾಗೂ400 ಮೀ ಓಟದಲ್ಲಿ ಕಂಚಿನ ಪದಕ ಪಡೆದು ಅಮೋಘ ಸಾಧನೆಗೈದಿದ್ದಾರೆ.
Day: September 13, 2022
ಕ್ರಿಯೇಟಿವ್ ಪಿ .ಯು. ಕಾಲೇಜು ಕಾರ್ಕಳ : ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರ
Views: 203
ಕಾರ್ಕಳ (ಸೆ. 15) : ಇಲ್ಲಿನ ಪ್ರತಿಷ್ಠಿತ ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರವನ್ನು ಸೆ.09 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭುರವರು ವಿದ್ಯಾರ್ಥಿಗಳಿಗೆ ಸಿ.ಎಸ್ ನ ಮಹತ್ವದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ C.S ಎಂಬುದು ಒಂದು ಅತ್ಯುನ್ನತ ಹುದ್ದೆ ಇಂದು ಭಾರತದಲ್ಲಿ C.S (ಕಂಪೆನಿ ಸೆಕ್ರೆಟರಿ) ನ ಕೊರತೆ ಇದ್ದು […]