Views: 281
ಗಂಗೊಳ್ಳಿ (ಸೆ.16):ಇಲ್ಲಿನ ಸರಸ್ವತಿ ವಿದ್ಯಾಲಯದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕಿಂಡರ್ ಪ್ಲೇ ಗಾರ್ಡನ್ ನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಉದ್ಯಮಿ ಆನಂದ ಸಿ ಕುಂದರ್ ಇತ್ತೀಚಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾ ಸಂಸ್ಥೆ ಒದಗಿಸುವ ಇಂತಹ ಸೌಲಭ್ಯಗಳು ಮಕ್ಕಳಲ್ಲಿ ಉತ್ಸಾಹ ವನ್ನು ಹೆಚ್ಚಿಸುತ್ತದೆ. ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡುತ್ತವೆ ಎಂದು ಹೇಳಿದರು. ಜಿ ಎಸ್ ವಿ ಎಸ್ […]










