ಕುಂದಾಪುರ(ಸೆ,23): ಹದಿಹರೆಯವೆನ್ನುವುದು ತಂಬಾಕು ಸೇವಿಸಬೇಕೆನ್ನುವ ಆಮಿಷಗಳಿಗೆ ಒಳಗಾಗುವ ಆರಂಭಿಕ ಹಂತ. ವೈಯುಕ್ತಿಕ ಆರೋಗ್ಯದ ಮೇಲೆ ತಂಬಾಕು ಸೇವನೆ ಬೀರುವ ಅಪಾಯಕಾರಿ ಪರಿಣಾಮಗಳ ಬಗ್ಗೆ ಯುವಜನರು ಗಂಭೀರವಾಗಿ ಯೋಚಿಸಿ, ಆರೋಗ್ಯ ಇಲಾಖೆ ಹೊರಡಿಸುವ ಮುನ್ನೆಚ್ಚರಿಕಾ ಮಾಹಿತಿಗಳು ಸಂದೇಶಗಳನ್ನು ಚೆನ್ನಾಗಿ ಮನಗಂಡು ತಂಬಾಕು- ಮುಕ್ತ ಸಮಾಜ ಸೃಷ್ಟಿಯಾಗಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಸೆಲ್ […]
Day: September 23, 2022
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಹೆಮ್ಮಾಡಿ(ಸೆ.23): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಾ ರವಿಶಂಕರ್ ಪ್ರಥಮ ಪಿ.ಯು.ಸಿ.ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಲಕಾ ಹೆಬ್ಬಾರ್ ಪ್ರಥಮ ಪಿ.ಯು.ಸಿ. ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ, ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ. ಜಾನಪದಗೀತೆಯಲ್ಲಿ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ,23): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಬಾಲಕರ ವಿಭಾಗದಲ್ಲಿ ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ.ಮತ್ತು ಸಾತ್ವಿಕ್ ಪೂಜಾರಿ ದ್ವಿತೀಯ ಪಿ.ಯು.ಸಿ ಹಾಗೂ ಬಾಲಕಿಯರ ವಿಭಾಗದಲ್ಲಿ ಅಮಿಷಾ ಚೌದ್ರಿ ಪ್ರಥಮ ಪಿ.ಯು.ಸಿ ಮತ್ತು ಉನ್ನತಿ ಶೆಟ್ಟಿ ದ್ವಿತೀಯ ಪಿ.ಯು.ಸಿ.ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಕ್ರೀಡಾ […]










