ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ […]
Day: October 1, 2022
ಕಾಂತಾರ…..ಇದು ದೈವಲೀಲೆಯ ಅವತಾರ…..
Views: 497
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಕೆರಾಡಿ ಎನ್ನುವ ಹಳ್ಳಿಯೊಂದರಲ್ಲಿ ಚಿತ್ರೀಕರಣಗೊಂಡು, ಅದೇ ಹಳ್ಳಿಗರ ಮನೆಮಗ ಸ್ಯಾಂಡಲ್ ವುಡ್ ನ ಖ್ಯಾತ ನಟ -ನಿರ್ದೇಶಕ ರಿಷಬ್ ಶೆಟ್ಟಿಯವರು ನಾಯಕನಾಗಿ ನಟಿಸಿರುವ ಹಾಗೂ ಕೆ.ಜಿ.ಫ್ ಖ್ಯಾತಿಯ ಹೊಂಬಾಳೆ ಫಿಲ್ಸಂ ರವರ ನಿರ್ಮಾಣದಲ್ಲಿ ಮೂಡಿ ಬಂದ ಕಾಂತಾರ ಚಿತ್ರ ಕನ್ನಡದ ಸಿನಿಮಾರಂಗದಲ್ಲಿ ಹೊಸ ಅಲೆಯನ್ನು ಸ್ರಷ್ಠಿಸಿದೆ. ದೈವಾರಾಧನೆಯ ಜೊತೆಗೆ ಭೂ ಮಾಲೀಕತ್ವದ ಸಂಘರ್ಷದೊದಿಗೆ ಹೆಣೆದು ಕೊಂಡಿರುವ ಸಿನೆಮಾದ ಕಥೆ ತುಳುನಾಡು […]










