ಕುಂದಾಪುರ (ಅ.05) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಸ್ವರಾಜ್ಯ 75 ಸಂಘಟನೆಯ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯಹೋರಾಟಗಾರ ತಲ್ಲೂರು ಎಸ್.ಎನ್. ಸುಬ್ಬಣ್ಣ ಗುಪ್ತ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.02 ರಂದು ನಡೆಯಿತು. ರಾಷ್ಟ್ರ ಧ್ವಜಕ್ಕೆ ಪುಪ್ಪಾರ್ಚನೆಯ ಮೂಲಕ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭೀಮವ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವದಾಖಲೆಯ ಯೋಗಪಟು ತಲ್ಲೂರು ನಿರಂಜನ ಶೆಟ್ಟಿ ನಾಮಫಲಕ […]
Day: October 4, 2022
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕಡಲ ಕಿನಾರೆಯಲ್ಲಿ ಉದ್ಯಾನವನ
ಬೈಂದೂರು(ಅ,4): ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಇಂದು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ, ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಬೀಚ್ ಅಭಿವೃದ್ಧಿಯ ದೃಷ್ಟಿಯಿಂದ ‘ಕಡಲ ಕಿನಾರೆಯಲ್ಲಿ ಉದ್ಯಾನವನ’ ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಪ್ರವಾಸಿಗರಿಗೆ ನೆರಳು ನೀಡುವ ಹಾಗೂ ಮರಳನ್ನು ಸಂರಕ್ಷಿಸುವ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ : ತಲ್ಲೂರಿನ ನಾರಾಯಣ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67 ನೇ ಹುಟ್ಟು ಹಬ್ಬ ಆಚರಣೆ
ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 67 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅ .05 ರಂದು ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.ಮೊಗವೀರ […]
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ
ಕುಂದಾಪುರ (ಅ.04):ಗಾಂಧಿ ಮತ್ತು ಶಾಸ್ತ್ರೀ ಇಬ್ಬರು ರಾಷ್ಟ್ರ ನಾಯಕರ ನಾಯಕತ್ವದ ಗುಣಗಳು ಮತ್ತು ದೇಶದ ಬಗೆಗಿನ ಕಾಳಜಿ ಅವರ ಬಗ್ಗೆ ನಮ್ಮ ವೈಯುಕ್ತಿಕ ಒಲವು-ನಿಲುವುಗಳನ್ನು ಮೀರಿ ನಿಲ್ಲುತ್ತವೆ.ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರನ್ನು ನಾವೆಲ್ಲರೂ ಸದಾ ನೆನಪಿಸಿಕೊಳ್ಳಬೇಕು” ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ತಿಳಿಸಿದರು. ಗಾಂಧೀಜಿ- ಶಾಸ್ತ್ರೀಜಿ ಜಯಂತಿಯ ಅಂಗವಾಗಿ ಇಬ್ಬರೂ ಮಹಾನ್ […]
ಸ್ವಾತಂತ್ರ್ಯ ಹೋರಾಟಗಾರ ತಲ್ಲೂರು ಎಸ್ ಎನ್ ಸುಬ್ಬಣ್ಣ ಗುಪ್ತ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ತಲ್ಲೂರು(ಅ.04): ಸ್ವರಾಜ್ಯ 75 ಸಂಘಟನೆಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಅಭಿಯಾನದ ಅಂಗವಾಗಿ ಅಕ್ಟೋಬರ್ 2 ರಂದು ಕುಂದಾಪುರ ತಾಲೂಕು ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಸ್.ಎನ್. ಸುಬ್ಬಣ್ಣ ಗುಪ್ತ ಇವರ ಮನೆಗೆ ನಾಮ ಫಲಕ ಅಳವಡಿಸಲಾಯಿತು. ” ಸ್ವರಾಜ್ಯ 75 ರ ” 18 ನೇ ಮನೆ ಯಲ್ಲಿ ವಿಶ್ವ ದಾಖಲೆಯ ಯೋಗ ಪಟು ಶ್ರೀ ನಿರಂಜನ್ ಶೆಟ್ಟಿ ತಲ್ಲೂರು ಇವರಿಂದ ನಾಮ ಫಲಕ ಅನಾವರಣ ನೆರವೇರಿಸಿದರು. […]
ಸಂತ ಮೇರಿ ಕಾಲೇಜು, ಶಿರ್ವ ” ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ
ಶಿವ೯(ಅ,4):: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಕಚೇರಿ ಅಧೀಕ್ಷಕ್ಕಿ ಶ್ರೀಮತಿ ಡೋರಿನ್ ಡೀಸಿಲ್ವ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್ರವರ “ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪ್ರತಿಯೊಂದು ಪುಸ್ತಕ ಒಂದು ಒಳ್ಳೆಯ ಸ್ನೇಹಿತ, ಪುಸ್ತಕಗಳ ಓದುವ ಮೂಲಕ ಅನೇಕ ವಿಷಯಗಳನ್ನು ಸಂಗ್ರಹಿಸಬಹುದು ಮತ್ತು ವಿವಿಧ ಜ್ಞಾನಾರ್ಜನೆಗಳನ್ನು ವಿದ್ಯಾರ್ಥಿಗಳು ವೃದ್ಧಿಸಿಕೊಳ್ಳಬಹುದು.ಪರೀಕ್ಷಾ […]
ಕುಂದಾಪುರ ತಾಲೂಕಿನ ವಿಶೇಷ ಚೇತನರ ಸಂಪನ್ಮೂಲ ಕೇಂದ್ರಕ್ಕೆ ಕೆ.ಎಸ್.ಲತಾ ಕುಮಾರಿ ಭೇಟಿ
ಕುಂದಾಪುರ( ಅ,4): ತಾಲೂಕಿನ ವಿಶೇಷ ಚೇತನರ ಸಂಪನ್ಮೂಲ ಕೇಂದ್ರಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಾನ್ಯ ರಾಜ್ಯ ಆಯುಕ್ತರು ಹಾಗೂ ನಿರ್ದೇಶಕರಾದ ಕೆ.ಎಸ್.ಲತಾ ಕುಮಾರಿ ಇತ್ತೀಚೆಗೆ ಭೇಟಿ ನೀಡಿದರು . ಈ ಸಂದರ್ಭದಲ್ಲಿ ಅವರನ್ನು ತಾಲೂಕು MRW VRW,URW ನೌಕರರ ಸಂಘದಿಂದ ಸ್ವಾಗತಿಸಿ ,ಅಭಿನಂದಿಸಿದರು. ಈ ಸಂದರ್ಭದಲ್ಲಿ ತಾಲೂಕು ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಹಾಗೂ ಯೂನಿಯನ್ ಗೌರವಾಧ್ಯಕ್ಷರಾದ ಶ್ರೀ ಮಂಜುನಾಥ ಹೆಬ್ಬಾರ್, ತಾಲೂಕು ನೌಕರರ ಸಂಘದ […]