ಹಾಲಾಡಿ (ಅ,16): ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜು ಹಾಲಾಡಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಅ.10 ರಂದು ಸೋಮವಾರ ರಂಗಾಭಿನಯ ತರಬೇತಿ ಶ್ರೀಮತಿ ಸಾಧು ಅಧ್ಯಕ್ಷರು ಗ್ರಾಮ ಪಂಚಾಯತ್ ಹಾಲಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪೆರ್ಡೂರು ಪ್ರಭಾಕರ ಕಲ್ಯಾಣಿ ಇವರು ಕಾರ್ಯಕ್ರಮದ ಉದ್ಘಾತಿಸಿದರು. ಗ್ರಾಮೀಣ ಭಾಗದಲ್ಲಿ […]
Day: October 16, 2022
ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ(ಅ,16): ಎಸ್. ಎಸ್. ಎಲ್. ಸಿ ಶಿಕ್ಷಣ ವಿದ್ಯಾರ್ಥಿಗಳ ವೃತ್ತಿಪರ ಬದುಕಿನ ಹಾದಿಗೆ ಮೊದಲ ಮೈಲಿಗಲ್ಲಿನ ಹಂತ. ಇದು ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಹೇಗೆ ಪೂರಕವಾದದ್ದು ಮತ್ತು ಆ ಹಾದಿಯ ವಿವಿಧ ಮಜಲುಗಳು ಹೇಗಿರುತ್ತದೆ ಎನ್ನುವುದನ್ನು ಸವಿಸ್ತಾರವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ನಾಗರಾಜ ಕಟೀಲ್ ವಿದ್ಯಾರ್ಥಿಗಳಗೆ ಮಾರ್ಗದರ್ಶನ ನೀಡಿದರು. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ […]
ಮಿಲಾಗ್ರಿಸ್ ಕಾಲೇಜಿನಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ
ಕಲ್ಯಾಣಪುರ( ಅ,16): ಇಲ್ಲಿನ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಮತ್ತು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಮತ್ತು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ದಿ. ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನವಾದ ಅಕ್ಟೋಬರ್ 15ನ್ನು ವಿಶ್ವ ವಿದ್ಯಾರ್ಥಿಗಳ ದಿನಾಚರಣೆಯಾಗಿ ಆರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಅವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಕಲಾಂ […]










