ಬೈoದೂರು (ಅ,18): ಬೈಂದೂರು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉದ್ಯಮಿ ಹಾಗೂ ಸಮಾಜ ಸೇವಕರಾದ ಡಾ. ಗೋವಿಂದ ಬಾಬು ಪೂಜಾರಿಯವರ ಸಾರಥ್ಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಇದೇ ಅಕ್ಟೋಬರ್ ,30 ರಂದು ಉಪ್ಪುಂದ ನಂದನವನದ ಹೊಟೇಲ್ ಪ್ರಜ್ನಾ ಸಾಗರ ಹಾಲ್ ನಲ್ಲಿ ಆಯೋಜಿಸಲಾಗಿದೆ. 30ಕ್ಕೂ ಅಧಿಕ ಪ್ರತಿಷ್ಟಿತ ಕಂಪೆನಿಗಳು ವರಲಕ್ಷ್ಮಿ ಬೃಹತ್ ಉದ್ಯೋಗ ಮೇಳ- 2022 ರ ಒಂದೇ ವೇದಿಕೆಯಲ್ಲಿ ಆಯೋಜನೆಗೊಳ್ಳಲಿದ್ದು , ಪಿ ಯು ಸಿ , ಬಿಕಾಂ, ಬಿಬಿಎ/ಬಿಬಿಎಂ, […]
Day: October 18, 2022
ಎಂ.ಜಿ.ಎಂ. ಕಾಲೇಜಿನಲ್ಲಿ ‘ಏಕ್ ದಿನ್ ಎನ್.ಸಿ.ಸಿ ಆರ್ಮಿ ಕೆ ನಾಮ್
ಉಡುಪಿ( ಅ,18): ಎಂ.ಜಿ.ಎಂ. ಕಾಲೇಜಿನಲ್ಲಿ ‘ಏಕ್ ದಿನ್ ಎನ್.ಸಿ.ಸಿ ಆರ್ಮಿ ಕೆ ನಾಮ್’ ಕಾರ್ಯಕ್ರಮ ಇತ್ತೀಚೆಗೆ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.ಎಂ.ಐ.ಟಿ, ಮಾಹೆಯ ಲೈಪ್ಟಿನ್ಂಟ್ ಕಮಾಂಡರ್ ಗೀತಾಲಕ್ಷ್ಮೀ ಪಿ.ಎಂ. ಮಾತನಾಡಿ ಎನ್.ಸಿ.ಸಿ.ಯು ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನವನ್ನು ನಡೆಸಲು, ನಾಯಕತ್ವವನ್ನು ಬೆಳೆಸಲು ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಇರುವ ಒಂದು ಅತ್ಯುತ್ತಮ ವೇದಿಕೆ ಎಂದು ಹೇಳಿದರು. ಕೆಡೆಟ್ ಹಾಗೂ ಕೆಡೆಟ್ಗಳ ಪೋಷಕರನ್ನು ಅಭಿನಂದಿಸಿ ಇನ್ನೂ ಅತ್ಯುತ್ತಮ ಸಾಧನೆ ಮಾಡಿ ಎಂದು ಹುರಿದುಂಬಿಸಿದರು. ಎಂ.ಜಿ.ಎಂ. ಕಾಲೇಜಿನ […]
ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಾಧನೆಗೈದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು
ಹೆಮ್ಮಾಡಿ(ಅ,18): ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ HCES ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿ ಬೆಳ್ಳಿ ಪದಕ,ಆರ್ಯ ಮೊಗವೀರ ದ್ವಿತೀಯ ಪಿ.ಯು.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ […]