ಕುಂದಾಪುರ(ಅ,20): ಅನಾರೋಗ್ಯಕ್ಕೆ ಪೀಡಿತರಾದ ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ ಮನೆಯ ವಿಜಯ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ. ಈ ಹಿಂದೆ ಶಿರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಕರ್ತವ್ಯ ನಿರ್ವಹಿಸುತ್ತಿದ್ದು ಇವರು 6 ತಿಂಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ವೃತ್ತಿಯಿಂದ ದೂರವಿದ್ದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ವಿಷಯ ತಿಳಿದ ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮೃತಪಟ್ಟಿರುವ ವಿಜಯ್ ಅವರ ಮೃತದೇಹವನ್ನು ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ […]
Day: October 20, 2022
ಕೋಟೇಶ್ವರ: ಮರಳು ಶಿಲ್ಪದಲ್ಲಿ ಅರಳಿದ “ಕಾಂತಾರ ” ಒಂದು ದಂತ ಕಥೆ
ಕುಂದಾಪುರ (ಅ,19): ಕಾಂತಾರ ಸಿನೆಮಾ ದೇಶ- ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಕರಾವಳಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ನಂಬಿಕೆಗಳ ವೈಭವವನ್ನು ಮೆರೆಯುತ್ತಿರುವ ಸಂಧರ್ಭದಲ್ಲಿ ವರಹಾರೂಪಿ ಪಂಜುರ್ಲಿ ಮತ್ತು ದೈವದ ರೂಪ ದಲ್ಲಿ ಅವತರಿಸಿದ ನಟ ರಿಷಬ್ ಶೆಟ್ಟಿಯವರನ್ನು ಕೇಂದ್ರವಾಗಿರಿಸಿ, 4.00 ಅಡಿ ಎತ್ತರದ ಕಲಾಕೃತಿ ಕೋಟೇಶ್ವರ ಸಮೀಪದ ಹಳೆ ಅಳಿವೆ ಬೀಚ್ ನಲ್ಲಿ ಮರಳು ಶಿಲ್ಪದಲ್ಲಿ ಕಾಂತಾರ ” ಒಂದು ದಂತ ಕಥೆ ಆಕ್ರತಿಗೊoಡಿದೆ. ಹರೀಶ್ ಸಾಗಾ, ಸಂತೋಷ ಭಟ್ ಹಾಲಾಡಿ, […]
ಪ್ರದೀಪ್ ಕುಮಾರ್ ಶೆಟ್ಟಿ ರವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಕುಂದಾಪುರ (ಅ,20): ರೋಟರಿ ಇಂಡಿಯಾ ಲಿಟರಸಿ ಮಿಷನ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ನಿವೇದಿತಾ ಪ್ರೌಢ ಶಾಲೆ ಬಸ್ರೂರಿನ ಸಹಶಿಕ್ಷಕರಾದ ಶ್ರೀ. ಪ್ರದೀಪ್ ಕುಮಾರ್ ಶೆಟ್ಟಿ ಭಾಜನರಾಗಿದ್ದಾರೆ. ದಕ್ಷಿಣ ರೋಟರಿ ಕ್ಲಬ್ ಕುಂದಾಪುರ ವತಿಯಿಂದ, ಅ,20 ರಂದು ಹೋಟೆಲ್ ಕಿದಿಯೂರು ಉಡುಪಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು . ಪ್ರದೀಪ್ ಕುಮಾರ್ ಶೆಟ್ಟಿಯವರ ಶಿಕ್ಷಣ, ಸಾಹಿತ್ಯ, ಕಲೆ ಸಾಂಸ್ಕೃತಿಕ ರಂಗಗಳಲ್ಲಿನ […]










