Views: 213
ಕಲ್ಯಾಣಪುರ (ನ,9): ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ಪ್ರವರ್ತಿತ ಕಲ್ಯಾಣಪುರದ ತ್ರಿಶಾ ಪಿಯು ಕಾಲೇಜಿನಲ್ಲಿ ನ.08 ರಂದು ಕಾನೂನು ಕಾನೂನಿನ ಅರಿವು ಹಾಗೂ ನೆರವಿನ ಮೂಲಕ ನಾಗರೀಕರ ಸಬಲೀಕರಣ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮಿಲಾಗ್ರಿಸ್ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್ ಶೆಟ್ಟಿಗಾರ್ ಮಾತನಾಡಿ ಕಾನೂನಿನ ತಿಳುವಳಿಕೆ ಎಲ್ಲರಿಗೂ ಅನಿವಾರ್ಯ ಅದರಂತೆಯೇ ಸಾಮಾನ್ಯ ಜ್ಞಾನವು ಬಹಳ ಮುಖ್ಯ […]