ಕುಂದಾಪುರ( ನ,10): ಇಲ್ಲಿನ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರ ನವೆಂಬರ್ 8 ರಂದು ನಡೆಯಿತು. ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಹಾಗೂ ಉಪನ್ಯಾಸಕರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ಸತೀಶ ಆರ್ ಮೈಸೂರು ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಇಂದಿನ ಯುವಕರೇ ನಾಳೆಯ ನೇತಾರರು”, ನೀವು ಈ ದೇಶವನ್ನು ಮುನ್ನೆಡೆಸಿ ರಕ್ಷಿಸುವವರು ಎಂದು ಹೇಳುತ್ತಾ, […]
Day: November 10, 2022
ಓದಿನೊಂದಿಗೆ ಜೀವನ ಕೌಶಲ್ಯ ಬೆಳೆಸಿಕೊಳ್ಳಿ: ಡಾ.ಶ್ರೀಕಾಂತ್ ರಾವ್ ಸಿದ್ದಾಪುರ
Views: 204
ಕುಂದಾಪುರ (ನ,10): ಶಿಕ್ಷಣವೆoದರೆ ಕೇವಲ ಓದು, ಪರೀಕ್ಷೆ, ಅಂಕಗಳಿಕೆ ಮಾತ್ರವಲ್ಲ ಅದು ಕಲಿಕೆಯೊಂದಿಗೆ ಜೀವನ ಕೌಶಲ್ಯವನ್ನು ಬೆಳೆಸಿಕೊಳ್ಳವ ಕಲೆ ಎಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಂಸ್ಕೃತಿಕ ಚಿಂತಕ ಡಾ.ಶ್ರೀಕಾಂತ್ ರಾವ್ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಡಾIಬಿ.ಬಿ.ಹೆಗ್ಡೆ ಕಾಲೇಜಿನ 2022-23 ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರಲು ಇರುವ […]