ಕುಂದಾಪುರ (ನ,5 ) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ನ .16 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಡುಪಿಯ ಡಿಸ್ಟ್ರಿಕ್ಟ್ ಸ್ಕಿಲ್ ಡೆವಲಪ್ಮೆಂಟ್ನ ಸಹಾಯಕ ನಿರ್ದೇಶಕರಾದ ಶ್ರೀ […]
Day: November 17, 2022
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಜೇಸಿ ಸಪ್ತಾಹ 2022 ರ ಒಡ್ಡೋಲಗ ಯಕ್ಷರಾಧನೆ ಪ್ರಶಸ್ತಿ
ಕುಂದಾಪುರ (ನ,17): ಜೇಸಿಐ ಕುಂದಾಪುರ ಇದರ ಜೇಸಿ ಸಪ್ತಾಹ 2022 ರ ವೈವಿಧ್ಯಮಯ ಯಕ್ಷಗಾನ ಕಲಾಪ್ರಕಾರಗಳನ್ನೊಳಗೊಂಡ ‘ಒಡ್ಡೋಲಗ ಯಕ್ಷರಾಧನೆ’ ಎಂಬ ಶೀರ್ಷಿಕೆಯಡಿ ನಡೆದ ಯಕ್ಷಗಾನ ಸ್ಪರ್ಧೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಯಕ್ಷಗಾನ ಭಾಗವತಿಕೆ ಸ್ಪರ್ಧೆಯಲ್ಲಿ ಪ್ರಥಮ ಬಿಸಿಎ ‘ಎ’ ವಿಭಾಗದ ಪೂಜಾ ಆಚಾರ್ ತೆಕ್ಕಟ್ಟೆ ಪ್ರಥಮ ಸ್ಥಾನ ಮತ್ತು ಯಕ್ಷಗಾನ ಚಂಡೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಯಕ್ಷಗಾನ ನಾಟ್ಯ ಸ್ಪರ್ಧೆಯಲ್ಲಿ […]
ಪ್ರಬಂಧ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಯವರಿಗೆ ಪ್ರಥಮ ಸ್ಥಾನ
ಗಂಗೊಳ್ಳಿ (ನ,17):ಸಾಹಿತ್ಯ ಗಂಗಾ ಧಾರವಾಡ ವತಿಯಿಂದ ನಡೆದ “ಕನ್ನಡ ಪ್ರಜ್ಞೆ” ಮತ್ತು “ಕನ್ನಡದ ನಾಳೆಗಳು” ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಸಾಹಿತ್ಯ ,ಕಲೆಯಲ್ಲಿ ಅಪಾರ ಆಸಕ್ತಿ ಹೊಂದಿರುವ ನರೇಂದ್ರ ಎಸ್ ಗಂಗೊಳ್ಳಿಯವರು ಬಹುಮುಖ ಪ್ರತಿಭಾ ಸoಪನ್ನರಾಗಿದ್ದು ,ಇತ್ತೀಚೆಗೆ ಇವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನೇಷನ್ […]
ಪದವಿ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯದ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ”ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು” ವಿಷಯದ ಕುರಿತಂತೆ ವಿದ್ಯಾರ್ಥಿಗಳು ಎ 4 ಅಳತೆಯ ಕಾಗದದಲ್ಲಿ ನಾಲ್ಕು ಪುಟ ಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಾಲೇಜಿನ ಮುಖ್ಯಸ್ಥರ ದೃಢೀಕರಣದೊಂದಿಗೆ 05-12- 2022 ರ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 18 ರಂದು ಉಚಿತ ಕನ್ನಡಕ ವಿತರಣೆ
ಹೆಮ್ಮಾಡಿ (ನ17): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರಂದು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, […]