ಕುಂದಾಪುರ (ನ,4): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ ತಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನೇತೃತ್ವದಲ್ಲಿ ಅ,31 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ […]
Month: November 2022
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಏಕತಾ ದಿವಸ ಆಚರಣೆ
ಕುಂದಾಪುರ(ಅ,31) : ಸ್ವತಂತ್ರ ಭಾರತವನ್ನು ಒಗ್ಗೂಡಿಸಿದ ದೇಶದ ಉಕ್ಕಿನ ಮನುಷ್ಯ ಹಾಗೂ ದೇಶದ ಮೊದಲ ಗೃಹ ಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಏಕತಾ ದಿವಸ ಎಂದು ಆಚರಿಸಲಾಗುತ್ತಿದೆ. ಆ ಹಿನ್ನಲೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಸರ್ದಾರ ವಲ್ಲಭಬಾಯಿ ಪಟೇಲ್ರವರ ಕೊಡುಗೆಯನ್ನು ಸ್ಮರಿಸುತ್ತಾ ಏಕತಾ ದಿವಸವನ್ನು ಆಚರಿಸಲಾಯಿತು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ ಮೊಗವೀರ ಗಂಗೊಳ್ಳಿ ಏಕತಾ ಪ್ರತಿಜ್ಞಾ ವಿಧಿಯನ್ನು […]
ಎಚ್. ಎಮ್. ಎಮ್. ಶಾಲೆಯಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಆಚರಣೆ
ಕುಂದಾಪುರ ( ನ,3): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್,ಎಮ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಆಚರಿಸುವ ಮೂಲಕ ಮಕ್ಕಳಿಗೆ ಕುಟುಂಬದ ಹಿರಿಯರ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ.ಚಿಂತನಾ ರಾಜೇಶ್ ಕಾರ್ಯಕ್ರಮದ ಆಶಯದ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕಿ ಲತಾ. ಜಿ. ಭಟ್ ಅತಿಥಿಗಳ ಪರಿಚಯ ಮಾಡಿದರು. ಮುಖ್ಯ ಅತಿಥಿ ಡಾ. ಪಾರ್ವತಿ ಜಿ. ಐತಾಳ್ ಮೊಮ್ಮಕ್ಕಳ ಜೀವನದಲ್ಲಿ ಅಜ್ಜಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಇ-ಮ್ಯಾಗಜಿನ್ ಬಿಡುಗಡೆ
ಕುಂದಾಪುರ(ನ,3):ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅಂತರ್ಜಾಲ ಪತ್ರಿಕೆ ‘Digi-Campus ” ಇ-ಮ್ಯಾಗಜಿನ್ ನ ನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ಶ್ರೀ ವಿಪಿನ್ ಕುಮಾರ್ ನಿಟ್ಟೂರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ
ಕುಂದಾಪುರ(ನ,03): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಐಟಿ ಕಂಪೆನಿಗಳಲ್ಲಿ ದೊರೆಯುವ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ನ,02 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ಶ್ರೀ ವಿಪಿನ್ ಕುಮಾರ್ ನಿಟ್ಟೂರು ಇವರು ಐ.ಟಿ. ಕಂಪೆನಿಗಳಲ್ಲಿ ವಿದ್ಯಾರ್ಥಿಗಳಿಗೆ ಇರುವಂತಹ ವಿಪುಲ ಅವಕಾಶಗಳ […]
ಕನ್ನಡ ಮಾಧ್ಯಮದ ಓದಿನ ಬಗ್ಗೆ ಕೀಳರಿಮೆ ಬೇಡ – ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ನ,2): ಕನ್ನಡ ಮಾಧ್ಯಮದ ಓದಿನ ಬಗ್ಗೆ ಯಾವತ್ತೂ ಕೀಳರಿಮೆಯನ್ನು ಬೆಳೆಸಿಕೊಳ್ಳದಿರಿ. ಸಾಧನೆ ಮಾಡುವ ಛಲ ಮತ್ತು ಪರಿಶ್ರಮ ಇದ್ದಾಗ ಯಶಸ್ಸು ಗಳಿಸಲು ಭಾಷಾ ಮಾಧ್ಯಮ ಯಾವತ್ತೂ ಅಡ್ಡಿಯಾಗಲಾರದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ […]
ಡಾI ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಫಿಟ್ ಇಂಡಿಯಾ ಫ್ರೀಡಮ್ ರನ್ 3.0
ಕುಂದಾಪುರ (ಅ,31 ): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಫಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು. ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್ನಿoದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಗೂಡುದೀಪ ಸ್ಪರ್ಧೆ ಬಹುಮಾನ ವಿತರಣೆ
ಗಂಗೊಳ್ಳಿ(ನ,2): ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಗೂಡು ದೀಪ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ನಟರಾಜ, ದ್ವಿತೀಯ ಸ್ಥಾನವನ್ನು ನಾಗಲಕ್ಷ್ಮಿ ಜಿ.ಎನ್ ಮತ್ತು ತೃತೀಯ ಸ್ಥಾನವನ್ನು ನಿಮಿಷ ಪಡೆದರು. ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ ಬಹುಮಾನವನ್ನು ವಿತರಿಸಿದರು.
ಗಂಗೊಳ್ಳಿ: ರೋಟರಿ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಗಂಗೊಳ್ಳಿ (ನ,2): ರೋಟರಿ ಕ್ಲಬ್ ಗಂಗೊಳ್ಳಿ ,ರೋಟರಾಕ್ಟ್ ಕ್ಲಬ್ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇದರ ಸಂಯುಕ್ತ ಆಶ್ರಯದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಲೈಬ್ರರಿ ಹಾಲ್ ನಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಸುಗುಣ ಆರ್ ಕೆ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಡಾ. ಬಿ ಬಿ ಪ್ರಥಮ ದರ್ಜೆ ಕಾಲೇಜಿನ ಉಪ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಟ್ಯಾಲಿ ಕಾರ್ಯಗಾರ
ಶಿರ್ವ(ನ,2): ಆಧುನಿಕ ತಂತ್ರಜ್ಞಾನದಲ್ಲಿ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿ ಅಕೌಂಟ್ಸ್ ಬಗ್ಗೆ ಅಪಾರ ಜ್ಞಾನ ಹೊಂದಿದರಲ್ಲಿ ಟ್ಯಾಲಿ ಮತ್ತು ಎಸ್ಎಪಿ ಅಂತ ಸಾಫ್ಟ್ವೇರ್ ಕಲಿಕೆ ಸರಳವಾಗುವುದು, ತನ್ಮೂಲಕ ಚಾರ್ಟರ್ಡ್ ಅಕೌಂಟೆನ್ಸಿ ವಿಷಯದ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಈ ಕಾರ್ಯಗಾರ ಸಹಾಯಕಾರಿ ಎಂದು ಇಲ್ಲಿನ […]










