Views: 227
ಕುಂದಾಪುರ.ಡಿಸೆಂಬರ್ 9. ಬೆಂಗಳೂರು ಕುಂದನಹಳ್ಳಿ ಗೇಟ್ ಹೆಚ್.ಎ.ಎಲ್ ಸಮೀಪ ಬೇಕರಿಯಲ್ಲಿ ನಡೆದ ಬಂಟ ಸಮುದಾಯದ ಯುವಕರ ಮೇಲೆ ಪುಡಿ ರೌಡಿಗಳಿಂದ ನೆಡೆದ ಮಾರಣಾಂತಿಕ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಘಟನೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘ ತೀವ್ರವಾಗಿ ಖಂಡಿಸಿದ್ದಾರೆ. ಹೊಟ್ಟೆಪಾಡಿಗಾಗಿ ಕಷ್ಟಪಟ್ಟು ಸಾಲ ಮಾಡಿ ತಮ್ಮ ಜೀವನವನ್ನು ನಿರ್ವಹಣೆ ಮಾಡಲು ಬೆಂಗಳೂರಿಗೆ ಹೋದ ಇಂಥ ಯುವಕರ ಮೇಲೆ ಹಲ್ಲೆ ನಡೆಸಿದ ಪುಡಿ ರೌಡಿಗಳಿಗೆ ಉಗ್ರವಾದ […]










