ಪಡುಕೋಣೆ (ಜ,26): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಹಾಗೂ ಜನಶಕ್ತಿ ಸೇವಾ ಟ್ರಸ್ಟ್ ರಿ. ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 27 ರ ಶುಕ್ರವಾರ , ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ […]
Day: January 26, 2023
ಆಪತ್ಭಾಂದವ- ಸಮಾಜಸೆವಕ ಈಶ್ವರ್ ಮಲ್ಪೆಗೆ ರಜತ ಗೌರವ
ಕೋಟ(ಜ,26): ಪಂಚವರ್ಣ ಯುವಕ ಮಂಡಲ ಕೋಟ ಇದರ ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ಬೆಳ್ಳಿಹಬ್ಬ ವರ್ಷಾಚರಣೆ ಅಂಗವಾಗಿ ರಜತ ಗೌರವಾರ್ಪಣೆಗೆ ಆಪತ್ಭಾಂದವ ,ಸಮಾಜಸೇವಕ ಈಶ್ವರ್ ಮಲ್ಪೆ ಯವರನ್ನು ಆಯ್ಕೆ ಮಾಡಲಾಗಿದೆ . ಜನವರಿ .28ರಂದು ಕೋಟದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ,ಉದ್ಯಮಿ ಆನಂದ್ ಸಿ.ಕುಂದರ್ ಗೌರವಾರ್ಪಣೆ ನೆರವೇರಿಸಲಿದ್ದಾರೆ. .ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ, ಸಮಾಜ ಸೇವಕ ಬಡಾಮನೆ ರತ್ನಾಕರ ಶೆಟ್ಟಿ, ಶ್ರೀಕಾಂತ್ ಶೆಣೈ […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ
ಕೋಟೇಶ್ವರ( ಜ,26): ದೇಶದ 74 ನೇ ಗಣರಾಜ್ಯೋತ್ಸವದ ಅಂಗವಾಗಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜರೋಹಣ ನೆರವೇರಿಸಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ದೇಶದ ಸಾರ್ವಭೌಮತ್ವ ಏಕತೆ ಮತ್ತು ಅಖಂಡತೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಮಾಡುತ್ತಾ ಶಿಸ್ತುಬದ್ಧವಾಗಿ ಬದುಕೋಣ ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಶ್ರೀಪ್ರತಾಪಚಂದ್ರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಗಣರಾಜ್ಯೋತ್ಸವ ಆಚರಣೆಯ ಹಿಂದೆ ಐತಿಹಾಸಿಕ ಹಿನ್ನಲೆಯಿದೆ ಎಂದು ಹೇಳುತ್ತಾ” […]
ಡಾI ಬಿ. ಬಿ. ಹೆಗ್ಡೆ ಕಾಲೇಜು : ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ
ಕುಂದಾಪುರ( ಜ,26): ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನದ ಆಚರಣೆಯಲ್ಲಿ ನಿಕಟ ಪೂರ್ವ ಕಾರ್ಯಕ್ರಮಾಧಿಕಾರಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರು ರಾಷ್ಟ್ರೀಯ ಮತದಾರರ ದಿನದ ಆಚರಣೆಯ ಮೂಲ ಉದ್ದೇಶ ಮತದಾನದ ಬಗ್ಗೆ ಜಾಗೃತಿ ಮತ್ತು ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸಿ ಸ್ವಯಂಸೇವಕರಿಗೆ ಪ್ರತಿಜ್ಞೆ ಬೋಧಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. […]
ಸಂವಿಧಾನವು ಎಲ್ಲ ವರ್ಗದ ಜನರಿಗೆ ನ್ಯಾಯವನ್ನು ಒದಗಿಸುವ ಧರ್ಮ ಗ್ರಂಥ – ಸ್ಟ್ಯಾನಿ ಲೋಬೊ
ಉಡುಪಿ( ಜ,26): ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯತ್ತಿನಲ್ಲಿ ಈ ದೇಶವನ್ನು ಕಟ್ಟುವ ರೂವಾರಿಗಳಾಗಬೇಕು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ನಮ್ಮ ಸಂವಿಧಾನದ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕಾನೂನುಗಳನ್ನು ಗೌರವಿಸುತ್ತಾ, ಭವ್ಯ ಭಾರತದ ದಿವ್ಯ ಪ್ರಜೆಗಳಾಗಿ ಬಾಳಿ ಬದುಕಬೇಕೆಂದು ಕರೆಯನ್ನು ನೀಡಿದರು. ಉಡುಪಿಯ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 74 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ನೆರವೇರಿಸಿ ವಿದ್ಯಾರ್ಥಿಗಳೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಭಾರತ […]
ಕಾರ್ಕಳ ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ
ಕಾರ್ಕಳ( ಜ ,26): ರಾಜ ಪ್ರಭುತ್ವದೆಡೆಯಿಂದ ಪ್ರಜಾಪ್ರಭುತ್ವದ ಕಡೆಗೆ ಸಾಗಿದ ಹೆಗ್ಗುರುತೇ ಗಣರಾಜ್ಯೋತ್ಸವ. ಸಂವಿಧಾನ ನಮಗೆ ಅನೇಕ ಕೊಡುಗೆಗಳನ್ನು ನೀಡಿದೆ. ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ದಿನವಿದು ಆದ್ದರಿಂದ ನಾವೆಲ್ಲರೂ ಸಮಾನರೆಂಬ ಭಾವನೆಯನ್ನು ಸಂವಿಧಾನ ನಮಗೆ ನೀಡಿದೆ. ಕಾನೂನಿನ ಅಂಶಗಳನ್ನು ಗೌರವಿಸಿ, ರಾಷ್ಟ್ರಧ್ವಜ, ರಾಷ್ಟ್ರೀಯತೆಯನ್ನು ಗೌರವಿಸಿ ಬದುಕಬೇಕು ಎಂದು ಕ್ರಿಯೇಟಿವ್ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ. ಉಮೇಶ್ ಹೇಳಿದರು. ಅವರು ಜನವರಿ 26 ರಂದು ನಡೆದ 74 ನೇ […]










