ಗಂಗೊಳ್ಳಿ (ಜ.02): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು’ ಎನ್ನುವ ವಿಷಯದ ಕುರಿತಂತೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವಿತ್ರ ಎನ್ ಮೊಗೇರಿ ಮತ್ತು ನಿಶಾ ಬಿ ಪೂಜಾರಿ […]
Month: January 2023
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗ್ರತಿ ಕಾರ್ಯಕ್ರಮ
ಕಾರ್ಕಳ( ಜ,02): ಯುವಕರು ಮಾದಕ ವ್ಯಸನಗಳಿಗೆ ದಾಸರಾಗಬಾರದು,ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಬೇಕು ಮತ್ತು ವ್ಯಸನ ಮುಕ್ತ ಜನಾಂಗ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಜಾಗ್ರತರಾಗಿರಬೇಕು. ಗಾಂಜಾ, ಅಫೀಮಿನಂತಹ ಮಾದಕ ದ್ರವ್ಯಗಳು ಭವಿಷ್ಯವನ್ನೇ ನಾಶಪಡಿಸುತ್ತದೆ .ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಈ ದಂಧೆಯಲ್ಲಿರುವವರ ಗುರಿಯಾಗಿದ್ದಾರೆ. ಸುಲಭವಾಗಿ ಹಣ ಗಳಿಸುವ ಕಾರ್ಯಕ್ಕೆ ಮನಸ್ಸು ಮಾಡಿ ಸಿಕ್ಕಿ ಬಿದ್ದರೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ. ಯುವಕರು ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಾರ್ಕಳ ಎಂದು ಕಾರ್ಕಳ ನಗರ […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು: ಭರತನಾಟ್ಯದಲ್ಲಿ ರಾಜ್ಯಮಟ್ಟದ ಸಾಧನೆ
ಕುಂದಾಪುರ( ಜ,01): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ. ಪೂರ್ವಿಕಾಳ ಈ ಕಲಾಸಾಧನೆಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.










