Views: 217
ಹೆಮ್ಮಾಡಿ (ಫೆ.15): ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ರಥ ಫೆಬ್ರವರಿ 15 ರಂದು ಕೊಟೇಶ್ವರದಿಂದ ಭವ್ಯ ಪುರಮೆರವಣಿಗೆಯೊಂದಿಗೆ ಶ್ರೀಕ್ಷೇತ್ರ ಕೊಲ್ಲೂರಿಗೆ ತಲುಪಿತು. 400 ವರ್ಷಗಳ ಬಳಿಕ ನಿರ್ಮಾಣಗೊಂಡ ಈ ರಥವನ್ನು ಮುರ್ಡೆಶ್ವರದ ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ರವರು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೂಲ ರಥದ ಮಾದರಿಯಲ್ಲೇ ಕೊಟೇಶ್ವರದ ಪ್ರಸಿದ್ದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಕೊಲ್ಲೂರಿನಲ್ಲಿ […]










