ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]
Day: February 16, 2023
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ವಿನಾಯಕ ಯುವಕ ಸಂಘದಿಂದ ಸ್ವಾಗತ
Views: 218
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ನೆಂಪು ಸರ್ಕಲ್ ಬಳಿ ಶ್ರೀ ವಿನಾಯಕ ಯುವಕ ಸಂಘ (ರಿ.)ನೆಂಪು ಇವರ ವತಿಯಿಂದ ನೂತನ ರಥವನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದಂತಹ ಚಂದ್ರಶೇಖರ್ ಶೆಟ್ಟಿ ಕೆರಾಡಿ ಇವರಿಗೆ ವಿನಾಯಕ ಸಂಘದ ಅಧ್ಯಕ್ಷರಾದ ಅರುಣ್ ನೆಂಪುರವರು ಸನ್ಮಾನಿಸಿದರು. ಹಾಗೆಯೆ ಸುಂದರವಾದ ರಥವನ್ನು ಕೆತ್ತನೆ ಮಾಡಿದಂತಹ ರಾಜ್ ಗೋಪಾಲ್ ಆಚಾರ್ಯ ಕೋಟೇಶ್ವರ ಇವರಿಗೆ ಸಂಘದ […]










