ಕುಂದಾಪುರ(ಫೆ,6): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್(ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ಚಾರ್ಚರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯ ಡಿಸೆಂಬರ್2022 ರಲ್ಲಿ ನೆಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ ಉತ್ತಮ ಅಂಕಗಳೊoದಿಗೆ ತೇರ್ಗಡೆ […]
Month: February 2023
ಗುಜ್ಜಾಡಿ: ಪ್ರಶಾಂತ್ ಆಚಾರ್ಯರ ಕೈಚಳದಲ್ಲಿ ಮೂಡಿದ ಮಾರಣಕಟ್ಟೆ ಮೇಳದ ರಂಗಸ್ಥಳ
ಗುಜ್ಜಾಡಿ (ಫೆ. 5): ಉದಯೋನ್ಮುಖ ಕಲಾವಿದ ಪ್ರಶಾಂತ್ ಆಚಾರ್ಯ ಗುಜ್ಜಾಡಿ ತಮ್ಮ ಕೈಚಳಕದಿಂದ ಮಾರಣಕಟ್ಟೆ ಮೇಳದ ರಂಗಸ್ಥಳ ಮಾದರಿಯ ಚಿಕ್ಕ ರಂಗಮಂಠಪವನ್ನು ರಚಿಸಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಾರಣಕಟ್ಟೆ ಇದರ ಆಡಳಿತ ಮೊಕ್ತೇಸರರಾದ ಸದಾಶಿವ ಶೆಟ್ಟಿ ಯವರ ಮೂಲಕ ಶ್ರೀ ದೇವರ ಸನ್ನಿಧಿಗೆ ಹಸ್ತಾಂತರಿಸಿದರು. ಪ್ರಶಾಂತ್ ಆಚಾರ್ಯ ತೆಂಕಮನೆ ಗುಜ್ಜಾಡಿ , ವೃತ್ತಿಯಲ್ಲಿ ಪ್ಲೈವುಡ್ ,ಅಲ್ಯೂಮಿನಿಯಂ ಹಾಗೂ ಫೈಬರ್ ಡೋರ್ ವರ್ಕ್ ,ರಂಗಸ್ಥಳ ಮಾದರಿಯ ಮಂಟಪ ,ರಬ್ಬರ್ ಮರ,ಬಟ್ಟೆ ,ರೇಡಿಯಂ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಸಂಸ್ಕೃತ ಸಂಘ ಉದ್ಘಾಟನೆ
ಕುಂದಾಪುರ ( ಫೆ .04): ಸಂಸ್ಕೃತ ಭಾಷೆ ಭಾರತದ ಅತ್ಯಂತ ಹಳೆಯ ಭಾಷೆಯಾಗಿದ್ದು, ಭಾರತೀಯ ಸಂಸ್ಕೃತಿ ಪರಂಪರೆಯ ಸಂಕೇತವಾಗಿದೆ. ಈ ಭಾಷೆ ಹಲವು ಭಾಷೆಗಳ ತಾಯಿ. ಇದನ್ನು ಸಾಮಾನ್ಯ ಜನರ ಮುಂದೆ ತರಬೇಕು. ಇಂಗ್ಲೀಷ್ ಪದಗಳು ಸಂಸ್ಕೃತದ ಹಲವು ಪದಗಳಿಂದ ರೂಪುಗೊಂಡಿದೆ. ಹಾಗೇಯೇ ಭಾಷೆ ಕಲಿಯುವ ಅಗತ್ಯತೆಯ ಕುರಿತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ವಿದ್ವಾನ್ ವೆಂಕಟೇಶ್ ಮೂರ್ತಿ ಅವರು ಹೇಳಿದರು. ಅವರು ಡಾ| ಬಿ. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿಗೆ ಸನ್ಮಾನ
ಕುಂದಾಪುರ (ಜ.04): ನಗರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಪವರ್ ಲಿಫ್ಟರ್ ಕುಂದಾಪುರದ ಸತೀಶ್ ಖಾರ್ವಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ , ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು, ಕೊಲ್ಲೂರಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ ಶೆಟ್ಟಿ ಹೊಸಮಠ, ಏಕಲವ್ಯ ಪ್ರಶಸ್ತಿ ವಿಜೇತ ಶ್ರೀ ಸಾಕ್ಷತ್, ಹೆಚ್.ಎಮ್.ಎಮ್. […]
ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ ಅವಧಿಯ ವಿಸ್ತರಣೆ
ಉಡುಪಿ (ಫೆ.01): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೋಂದಾವಣೆ ಅಭಿಯಾನದ ಅವಧಿಯನ್ನು ಫೆಬ್ರವರಿ .10 ರ ತನಕ ವಿಸ್ತರಿಸಲಾಗಿದೆ. ಫೆಬ್ರವರಿ 01ರಿಂದಲೇ ಯೋಜನೆಯ ಪ್ರಯೋಜನ ಪ್ರಾರಂಭವಾಗಿದ್ದು ,ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು, ಜೊತೆಗೆ […]










