ಕುಂದಾಪುರ(ಮಾ 27): ಇಲ್ಲಿನ ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆಯಲ್ಲಿ ‘ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ’ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐ. ಎಂ. ಜೆ. ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊIದೋಮ ಚಂದ್ರಶೇಖರ್ ಅವರು ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. “ವೇಗವಾಗಿ ಬೆಳೆಯುತ್ತಿರುವ ಸ್ಪರ್ಧಾತ್ಮಕ ಪ್ರಪಂಚಕ್ಕೆ ವಿದ್ಯಾರ್ಥಿಗಳು ಅಣಿಯಾಗುತ್ತಿರುವ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಳ್ಳಬಹುದಾದ ವಿಷಯದ ಕುರಿತು ಮಾತನಾಡುತ್ತಾ, […]
Day: March 27, 2023
ಮೂಡ್ಲಕಟ್ಟೆ:ವಿದ್ಯಾ ಅಕಾಡೆಮಿ ಸ್ಕೂಲ್ ವಾರ್ಷಿಕೋತ್ಸವ
ಮೂಡ್ಲಕಟ್ಟೆ(ಮಾ.27): ಇಲ್ಲಿನ ವಿದ್ಯಾ ಅಕಾಡೆಮಿ ಸ್ಕೂಲಿನ ವಾರ್ಷಿಕೋತ್ಸವವು ಇತ್ತಿಚಿಗೆ ಶಾಲೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಕುಂದಾಪುರದ ಹೆಮ್ಮಾಡಿಯ ಲಕ್ಷ್ಯ ಕ್ಲಿನಿಕ್ ವೈದ್ಯರಾಗಿರುವ ಅಮ್ಮಾಜಿ ಪಿ ಅವರು ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಶಾಲಾ ವಾರ್ಷಿಕೋತ್ಸವವು ಎಳೆಯರಿಗೆ ಜೀವನ ಪರ್ಯಂತ ಸ್ಮರಣೀಯ ಕ್ಷಣಗಳನ್ನು ನೀಡುವ ಅತ್ಯಂತ ಮಹತ್ವದ ದಿನ,ಶಾಲೆಯು ಮಕ್ಕಳಿಗೆ ಮನೆಯ ವಾತಾವರಣದ ಹೊರತಾಗಿ ಹೊರಗಿನ ವಾತಾವರಣವನ್ನು ಅರಿತುಕೋಳ್ಳಲು ಬಹಳ ಸಹಾಯವಾಗುತ್ತದೆ. ವಿದ್ಯಾರ್ಥಿಗಳ ಉನ್ನತಿಯನ್ನೆ ಧೈರ್ಯವಾಗಿಟ್ಟುಕೊಂಡು ಶಾಲೆಯು ಮುನ್ನಡೆಯುತ್ತಿರುವುದು ಪ್ರಶಂಸನೀಯ […]
ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ: ಬೀಳ್ಕೊಡುಗೆ ಸಮಾರಂಭ
ಕೋಟೇಶ್ವರ (ಮಾ.27): ಮೌಲ್ಯಯುತ, ಪಠ್ಯ ಪಠ್ಯೇತರ ರಂಗದಲ್ಲಿಯೂ ಶಿಸ್ತುಬದ್ದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗುವಂತಹ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಸುಜ್ಞಾನ ಎಜುಕೇಶನ್ ಟ್ರಸ್ಟ ನ ಅಧ್ಯಕ್ಷರಾದ ಶ್ರಿ ರಮೇಶ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪರೀಕ್ಷೆಯ […]