ಕುಂದಾಪುರ(ಎ:06): ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ “ESPERANZA 2K23” ಫ್ರೆಶರ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆದರದಿಂದ ಸ್ವಾಗತಿಸಿಕೊಂಡರು. ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಜೆನಿಫರ್ ಫ್ರೀಡಾ ಮಿನೇಜೆಸ್ ಹಾಗೂ ಐ.ಎಂ.ಜೆ. ಸಮೂಹ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫೆಸರ್ ದೋಮ ಚಂದ್ರಶೇಖರ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಐ.ಎಂ.ಜೆ.ಐ.ಎಸ್.ಸಿ. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಮತ್ತು […]
Day: April 6, 2023
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್: ಬೇಸಿಗೆ ಶಿಬಿರ
ಕುಂದಾಪುರ(ಎ,06): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ, ವಿದ್ಯಾರ್ಥಿಗಳು ಬೇಸಿಗೆಯ ರಜಾ ದಿನಗಳನ್ನು ಅರ್ಥಪೂರ್ಣವಾಗಿ ಕಳೆಯುವ ಮತ್ತು ಹಳ್ಳಿ ಜನರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದೊಂದಿಗೆ ಪ್ರಪ್ರಥಮ ಬಾರಿಗೆ ಪಾರಂಪರಿಕ ವಾತಾವರಣದಲ್ಲಿ ಕಲಿಕಾನುಭವ ಒದಗಿಸುವ ಅಪರೂಪದ ಒಂದು ವಿಭಿನ್ನ ಮತ್ತು ವಿನೂತನವಾದ 10 ದಿನಗಳ ಬೇಸಿಗೆ ಶಿಬಿರ ” ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ […]
ಮಿಲಾಗ್ರಿಸ್ ಕಾಲೇಜನಲ್ಲಿ ನಂಗೆಲಿಯ ರೂಪಕ
ಉಡುಪಿ(ಎ,06): ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದಲ್ಲಿ ಎಪ್ರಿಲ್ 06 ರ ಗುರುವಾರ ಅಪರಾಹ್ನ ನೆಡೆದ ವಿದ್ಯಾರ್ಥಿ ದರ್ಬಾರ್ ಕಾರ್ಯಕ್ರಮದಲ್ಲಿ ಕೇರಳದಲ್ಲಿ 19 ನೇ ಶತಮಾನದ ಸಂದರ್ಭದಲ್ಲಿ ಇದ್ದ ನಂಗೆಲಿಯ ಎನ್ನುವ ಮಹಿಳೆಯ ಮೂಲಕ ಮೊಲೆ ತೆರಿಗೆ ಕಾನೂನು ನಿಂತು ಹೋದ ಬಗ್ಗೆ ಕಾಲೇಜ್ ನ ಪ್ರಾಂಗಣದಲ್ಲಿ ದಲ್ಲಿ ಉಡುಪಿಯ ರೋಬೋ ಸಾಫ್ಟ್ ಉದ್ಯೋಗಿ ಬಿ. ಇ ಪದವೀಧರೆ ಹೊನ್ನಾವರದ ಚಿಕ್ಕನಕೊಡಿಯ ಕುಮಾರಿ ಪವಿತ್ರ ರೂಪಕದ ಮೂಲಕ ವಿದ್ಯಾರ್ಥಿಗಳಿಗೆ ಅಭಿನಯ ಮಾಡಿ ತೋರಿಸಿದರು. […]
ಹೆಮ್ಮಾಡಿಯಲ್ಲಿ ಎ.09 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ(ಎ,06): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ, ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ನೇತೃತ್ವದಲ್ಲಿ ಏಪ್ರಿಲ್, 09 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕರು […]
ಜೆಸಿಐ ಬ್ರಹ್ಮಾವರ ಸೇವಾಮೇ : ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಸನ್ಮಾನ ಕಾರ್ಯಕ್ರಮ
ಬ್ರಹ್ಮಾವರ (ಎ.,06): ಇಲ್ಲಿನ ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಸಂಸ್ಥೆಯ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದ ಅಡಿಯಲ್ಲಿ ಇತ್ತೀಚೆಗೆ ಬ್ರಹ್ಮಾವರದ ಘನ ಮತ್ತು ದ್ರವ ಸಂಪನ್ಮೂಲ ಘಟಕ ದಲ್ಲಿ ಸೇವೆ ಮಾಡುತ್ತಿರುವ 6 ಜನ ಸ್ವಚ್ಚತಾ ಕಾರ್ಯಕರ್ತೆಯರಿಗೆ ಅವರ ಸೇವೆಯನ್ನು ಗುರುತಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ನಾಗವೇಣಿ ಪಂಡರಿನಾಥ್, ಉಪಾದ್ಯಕ್ಷರಾದ ದೇವಾನಂದ್ ನಾಯಕ್ ಹಂದಾಡಿ ಪಂಚಾಯತ್ ಉಪಾದ್ಯಕ್ಷರಾದ ಶ್ರೀಮತಿ ಶೋಭಾ ಪೂಜಾರಿ , […]