(ಕುಂದಾಪುರ: ಏ:29 ) ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ “ಸ್ವಾತಂತ್ರ್ಯ” ಎಂಬ ಒಂದು ದಿನದ “ಯುವಜನ ವಿಕಾಸ” ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಪ್ರಾಧ್ಯಾಪಕರು ಮತ್ತು ಪರಿಣಿತ ಎಚ್ ಆರ್ ಡಿ.ಯ ಶಿಕ್ಷಕರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. “ಯಾ ವಿದ್ಯಾ ಸ ವಿಮುಕ್ತಯೇ” ಎಂದು ವಿದ್ಯಾರ್ಥಿಗಳಿಂದ ಹೇಳಿಸಿದ ಅವರು ಎಲ್ಲ ಬಂಧಗಳಿಂದಲೂ ಬಿಡುಗಡೆಗೊಳಿಸುವ ಮುಕ್ತಿದಾಯಿನಿಯಾಗಿದೆ ವಿದ್ಯೆ ಎಂದರು. ಶರೀರ, ಬುದ್ಧಿ, ಮನಸ್ಸುಗಳನ್ನು ಮುಕ್ತಗೊಳಿಸಿ ಮತ್ತೆ ಬಲಗೊಳಿಸಬೇಕು. ಇಂತಹ ಸಮರ್ಥ ಸಜ್ಜನರ ಸಂತುಷ್ಟ […]
Day: April 29, 2023
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ವಿಸ್ತರಣಾ ಚಟುವಟಿಕೆ-ವೃದ್ಧಾಶ್ರಮಕ್ಕೆ ಭೇಟಿ
ಕುಂದಾಪುರ, (ಏಪ್ರಿಲ್ 29) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗವು ಹಮ್ಮಿಕೊಂಡ ವಿಸ್ತರಣಾ ಚಟುವಟಿಕೆ ಸೈಂಟ್ ಆ್ಯಂಟನಿ ವೃದ್ಧಾಶ್ರಮಕ್ಕೆ ತೆರಳಿದ ಸುಮಾರು 50 ವಿದ್ಯಾರ್ಥಿಗಳು ಹಿರಿಯ ನಾಗರಿಕರೊಂದಿಗೆ ಬೆರೆತು ಅವರಿಗೆ ಮನರಂಜನೆ ನೀಡುವ ಸಲುವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದರು. ಹಾಗೆಯೇ ಆಶ್ರಮದ ಆಡಳಿತ ಮಂಡಳಿಗೆ ದಿನನಿತ್ಯದ ಊಟಕ್ಕೆ ಬಳಸುವ ಅಕ್ಕಿ ಬೇಳೆಗಳನ್ನು ನೀಡಿ ಕಿರು ಸಹಾಯ ಮಾಡಿದರು. ಈ ಸಂದರ್ಭ ಆಶ್ರಮದ ಸಿಸ್ಟರ್ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅಂತರ್ ತರಗತಿ ಐಟಿ ಫೆಸ್ಟ್ -ಟೆಕ್ ಮಂಥನ್ ಉದ್ಘಾಟನೆ
ಕುಂದಾಪುರ, (ಏಪ್ರಿಲ್ 29): ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ಅಂತರ್ ತರಗತಿ ಐಟಿ ಫೆಸ್ಟ್ ‘ಟೆಕ್ ಮಂಥನ್’ ಅನ್ನು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯ ಪ್ರಾಂಶುಪಾಲರಾದ ಶ್ರೀ ಶರಣ್ ಕುಮಾರ್ ಉದ್ಘಾಟಿಸಿ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ನವೀನ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಜೊತೆಗೆ ಗುರು-ಹಿರಿಯರ ಕುರಿತು ಗೌರವಗಳನ್ನು ಇಟ್ಟುಕೊಳ್ಳಬೇಕಾದುದು ವರ್ತಮಾನದ ತುರ್ತು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆರ್.ಎನ್. […]
ಜೆಇಇ ಮೈನ್ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪಿ.ಯು ಕಾಲೇಜು ಅತ್ಯುತ್ತಮ ಸಾಧನೆ
ಹೆಮ್ಮಾಡಿ(ಎ,29): ರಾಷ್ಟ್ರ ಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್ನ ಅಂತಿಮ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಭೌತಶಾಸ್ತ್ರದಲ್ಲಿ 97 ಪರ್ಸನ್ಟೈಲ್ ಪಡೆದು ಒಟ್ಟು96 ಪರ್ಸನ್ಟೈಲ್ ಪಡೆದಿದ್ದಾರೆ. ಹಾಗೆಯೇ ಸುಮಂತ್ ರಸಾಯನಶಾಸ್ತ್ರದಲ್ಲಿ 99.12ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 96ಪರ್ಸನ್ಟೈಲ್ ಪಡೆದಿದ್ದಾರೆ. . ಹಾಗೆಯೇ ಓಂಕಾರ್ ಪ್ರಭು ಒಟ್ಟು 90.04 ,ಪರ್ಸನ್ಟೈಲ್,ಹರ್ಷಿತ್ ಖಾರ್ವಿ 88.17,ಪರ್ಸನ್ಟೈಲ್, ತನಿಷಾ 83.5 ಪರ್ಸನ್ಟೈಲ್ ಪಡೆದಿರುತ್ತಾರೆ . ಪರೀಕ್ಷೆಗೆ ಬರೆದ […]
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಜೆ.ಇ.ಇ ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಕಾರ್ಕಳ(ಎ,29): ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NATIONAL TEST AGENCY) ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ JEE Main ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್ ಎಂ. ಆರ್. ಆಲ್ ಇಂಡಿಯಾ ರ್ಯಾಂಕಿಂಗ್ ಕ್ಯಾಟಗರಿ ವಿಭಾಗದಲ್ಲಿ 152 ನೇ ರ್ಯಾಂಕ್, ಜಾಗೃತಿ ಕೆ ಪಿ 158 ನೇ ರ್ಯಾಂಕ್ ಗಳಿಸಿದ್ದಾರೆ. ಕಾರ್ತಿಕ್ ಕೃಷ್ಣಮೂರ್ತಿ ಹೆಗಡೆ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ನೊಂದಿಗೆ […]










