ಶಿರ್ವ(ಜೂ,06): ಕಸವನ್ನು ಮರುಬಳಕೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆ ಸಾಧ್ಯ ಎಂದು ಇನ್ನಂಜೆ ಗ್ರಾಮ ಪಂಚಾಯತು ಕಾರ್ಯದರ್ಶಿ ರೊ. ಚಂದ್ರಶೇಖರ್ ಸಾಲಿಯಾನ್ ನುಡಿದರು. ಅವರು ಶಿರ್ವ ಸಂತ ಮೇರಿ ಕಾಲೇಜಿನ ಯುವ ರೆಡ್ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ & ರೇಂಜರ್ಸ್ ಘಟಕ ಹಾಗೂ ರೋಟರಿ ಕ್ಲಬ್ ಶಿರ್ವ ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ ಮಳೆ ನೀರು ಕೊಯ್ಲು ಅರಿವು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ […]
Day: June 6, 2023
ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಸನ್ಮಾನ
Views: 258
ಕುಂದಾಪುರ( ಜೂನ್ 05): ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ.ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಅಭಯ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಜೂನ್ 3 ರಂದು ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ರಕ್ಷಕ- ಶಿಕ್ಷಕ ಸಂಘದ ಮಹಾಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀ ವಿನ್ಸೆಂಟ್ ಡಿ ಸೋಜಾ ಸನ್ಮಾನಿಸಿ […]










