ಗಿಳಿಯಾರು(ಜೂ,13): ಅಭಿಮತ ಸಂಭ್ರಮದ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಸಮಾಜ ಸೇವಾ ಸಂಸ್ಥೆ ಜನಸೇವಾ ಟ್ರಸ್ಟ್ ಗಿಳಿಯಾರು ಇದರ ಪರಿಸರ ಕಾಳಜಿಯ ಕಾರ್ಯಕ್ರಮವಾದ ಹಸಿರು ಅಭಿಯಾನದ ಮೊದಲ ಕಾರ್ಯಕ್ರಮ ಟೀಮ್ ಅಭಿಮತ ನೇತೃತ್ವದಲ್ಲಿ ಐರೋಡಿ, ಗೋಳಿಬೆಟ್ಟು ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಔಷಧೀಯ ಗುಣವುಳ್ಳ ಲಕ್ಷ್ಮಣ ಫಲ ಗಿಡಗಳ ವಿತರಿಸುವ ಮೂಲಕ ಚಾಲನೆಗೊಂಡಿತು. ಸ್ಥಳೀಯರಾದ ರಮೇಶ್ ಕಾರಂತರು ಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಗಿಳಿಯಾರು ರವರಿಗೆ ಸಸಿ ನೀಡುವ ಮೂಲಕ ಶುಭ […]
Day: June 13, 2023
ವಿ. ಕೆ. ಆರ್. ಶಾಲೆ ಕುಂದಾಪುರದ ವೈಷ್ಣವಿ ಎಸ್. ಶೆಟ್ಟಿ ರಾಜ್ಯಕ್ಕೆ 9ನೇ ರ್ಯಾಂಕ್
ಕುoದಾಪುರ(ಜೂ,13) : ಕುಂದಾಪುರ: ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ವೈಷ್ಣವಿ ಎಸ್. ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 614 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 617 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದಿರುತ್ತಾಳೆೆ. ವಿಜ್ಞಾನ ವಿಷಯದಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. ಈಕೆ ವಕ್ವಾಡಿಯ ಶರತ್ […]
ವಿ. ಕೆ. ಆರ್. ಶಾಲೆ ಕುಂದಾಪುರದ ಪ್ರಥಮಾ ಆರ್. ತಾಳಿಕೋಟಿ ರಾಜ್ಯಕ್ಕೆ 2ನೇ ರ್ಯಾಂಕ್ ,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ
ಕುಂದಾಪುರ(ಜೂ ,13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಥಮಾ ಆರ್. ತಾಳಿಕೋಟಿ ಯವರು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 618 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 2ನೇ ರ್ಯಾಂಕ್ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಆಂಗ್ಲ ಭಾಷಾ ವಿಷಯದಲ್ಲಿ 6 ಹೆಚ್ಚುವರಿ ಅಂಕ […]
ವಿ. ಕೆ. ಆರ್. ಶಾಲೆ ಕುಂದಾಪುರದ ಪ್ರಸ್ತುತಿ ಶೆಟ್ಟಿ ರಾಜ್ಯಕ್ಕೆ 5ನೇ ರ್ಯಾಂಕ್
ಕುoದಾಪುರ(ಜೂ,13): ಕುoದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಸ್ತುತಿ ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 618 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 621 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದಿರುತ್ತಾಳೆ. ಕನ್ನಡ, ಆಂಗ್ಲ ಭಾಷೆ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. […]
ವಿ. ಕೆ. ಆರ್. ಶಾಲೆ ಕುಂದಾಪುರದ ತೇಜಸ್ ವಿ. ನಾಯಕ್ ರಾಜ್ಯಕ್ಕೆ 8ನೇ ರ್ಯಾಂಕ್
ಕುoದಾಪುರ(ಜೂ,13): ಇಲ್ಲಿನ ಕುoದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ತೇಜಸ್ ವಿ. ನಾಯಕ್ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 611 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 618 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುತ್ತಾನೆ. ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 7 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ವಿ. ಕೆ. ಆರ್. ಶಾಲೆ ಕುಂದಾಪುರ: ಪ್ರತೀಕ್ ಎನ್ ಶೆಟ್ಟಿ ರಾಜ್ಯಕ್ಕೆ 6ನೇ ರ್ಯಾಂಕ್
ಕುoದಾಪುರ(ಜೂ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರತೀಕ್ ಎನ್. ಶೆಟ್ಟಿ ಇವನು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 616 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 620 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿರುತ್ತಾನೆ. ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 4 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]










