Views: 147
ಕುಂದಾಪುರ (ಜುಲೈ 05): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಜುಲೈ 5 ರಂದು ತಲ್ಲೂರು ಸಮೀಪದ ನಮ್ಮ ಭೂಮಿ ಸಂಸ್ಥೆಗೆ ವಿಸ್ತರಣಾ ಚಟುವಟಿಕೆ ಹಿನ್ನೆಲೆಯಲ್ಲಿ ಭೇಟಿ ನೀಡಲಾಯಿತು. ನಮ್ಮ ಭೂಮಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಶ್ರೀ ಶಿವಾನಂದ ಶೆಟ್ಟಿ ಯವರು ಸಂಸ್ಥೆಯ ಹಿನ್ನಲೆ ಮತ್ತು ಸಂಸ್ಥೆಯ ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ನಮ್ಮ ಭೂಮಿ ಸಂಸ್ಥೆಯ […]