ಕುಂದಾಪುರ (ಜುಲೈ 06): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ್ದ ಮೆಗಾ ಪ್ಲೇಸ್ಮೆಂಟ್ ಡೈವ್ ಯಶಸ್ವಿಯಾಗಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಅಂತಿಮ ಪದವಿ ತರಗತಿಯ ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೆ ಉದ್ಯೋಗವಕಾಶಗಳನ್ನು ಒದಗಿಸುವ ಗುರಿ ನಮ್ಮ ಸಂಸ್ಥೆಯದ್ದಾಗಿದ್ದು ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ […]
Day: July 9, 2023
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಟೈಮ್ ಫಾರ್ ನೇಚರ್ – ರಸಪ್ರಶ್ನೆ ಸ್ಪರ್ಧೆ
ಕುಂದಾಪುರ (ಜುಲೈ 04): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ‘ಟೈಮ್ ಫಾರ್ ನೇಚರ್’ ಎನ್ನುವ ಶೀರ್ಷಿಕೆಯಡಿಯಲ್ಲಿ ಅಂತರ್ ತರಗತಿ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಜುಲೈ 04 ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯ ಬಗ್ಗೆ ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯಲ್ಲಿ […]
ಮೂಡ್ಲಕಟ್ಟೆ ಎಂ ಐ ಟಿ: ವನಮಹೋತ್ಸವ ಕಾರ್ಯಕ್ರಮ
ಕುಂದಾಪುರ(ಜು.09): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ತೆಗೆದುಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಅಬ್ದುಲ್ ಕರೀಮ್ ಅವರು ಮಾತನಾಡಿ ಉತ್ತಮವಾದ ಆರೋಗ್ಯಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಹೇಳಿ , ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ತದನಂತರ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವನಮಹೋತ್ಸ ಆಚರಣೆಗೆ ಚಾಲನೆ ನೀಡಿದರು. 2000ಕ್ಕೂ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಔಟ್ರೀಚ್ ಕಾರ್ಯಕ್ರಮ
ಕುಂದಾಪುರ( ಜು.09): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ಯುವ ರೆಡ್ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಾನಸ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆ ಕೋಣಿಯಲ್ಲಿ ಔಟ್ರೀಚ್ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಎರಡು ಸಂಘದ ವಿದ್ಯಾರ್ಥಿಗಳು ಸೇರಿ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು, ಅವರಿಗೆ ಬೇಕಾದ ಉಪಯುಕ್ತ ವಸ್ತುವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ರೋಟರಾಕ್ಟ್ ಕ್ಲಬ್ನ ಸಂಯೋಜಕರಾದ ಶ್ರೀ ಸತೀಶ್ ಕಾಂಚನ್ ಮತ್ತು ಶ್ರೀಮತಿ […]
ಕ್ರಿಯೇಟಿವ್ ಕಾಲೇಜು ಕಾರ್ಕಳ : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ -ಕ್ರಿಯೇಟಿವ್ ಸಮಾಗಮ
ಕಾರ್ಕಳ ( ಜು.9): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ.) ,ಕಾರ್ಕಳ ಇದರ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್ ಸಮಾಗಮʼ ವನ್ನು ಕಾಲೇಜಿನ ನೇಸರ ಸಭಾಂಗಣದಲ್ಲಿ ಜು.07 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಲೇಜಿನ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿಯವರು ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು. ಸಂಸ್ಥಾಪಕರಾದ ಅಮೃತ್ […]