ಕಾರ್ಕಳ (ಜು .18): ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ್ಯಾಂಕ್, ದೀಕ್ಷಾ ಪಾಂಡು 42 ನೇ ರ್ಯಾಂಕ್, ವರುಣ್ ಜಿ ನಾಯಕ್ 67 ನೇ ರ್ಯಾಂಕ್ ಲಭಿಸಿದೆ. ಉಳಿದಂತೆ ಸಹನಾ ಎನ್ ಸಿ 104 ನೇ ರ್ಯಾಂಕ್, ನಾಗಮನಸ್ವಿನಿ ಕೆ 134 ನೇ ರ್ಯಾಂಕ್, ಧರಿನಾಥ್ ಬಸವರಾಜ್ […]
Month: July 2023
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ವಿದ್ಯಾರ್ಥಿಗಳಿಂದ ಗದ್ದೆ ನಾಟಿ
ಕುಂದಾಪುರ (ಜುಲೈ,17 ): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ , 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಪಠ್ಯ ಪುಸ್ತಕದಿಂದಾಚೆಗಿನ ಅನುಭವಕ್ಕೆ ಸಾಕ್ಷಿಯಾದರು. ಸಂಸ್ಥೆಯ 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಕುಂದಾಪುರದ ಕೋಣಿಯಲ್ಲಿರುವ ಗದ್ದೆಗೆ ಹೋಗಿ, […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಜುಲೈ 17 ):ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಜುಲೈ 17 ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಅಂಚೆ ಇಲಾಖೆ ಸಿಬ್ಬಂದಿ ಅಂಪಾರಿನ ರತ್ನಾಕರ ಕಿಣಿ (ಆರ್ ಕೆ.) ಯವರು ಕುಂದಗನ್ನಡ ಅಜ್ಜಿಕತೆ, ಭತ್ತಕುಟ್ಟುವ ಹಾಡು ಹಾಗೂ ಸ್ವರಚಿತ ಕುಂದಾಪ್ರ ಕನ್ನಡ ಹಾಡೊಂದನ್ನು ವಾಚಿಸಿದರು. ಇದೇ ಸಂದರ್ಭ ಕುಂದಾಪ್ರ ಭಾಷೆಯ ಅನನ್ಯತೆ ಮತ್ತು ಸಾಂಸ್ಕçತಿಕ […]
ಹೆಣ್ಣು ಶಿಕ್ಷಕಿತಳಾದರೆ ಸಮಾಜದ ಬದಲಾವಣೆ ಸಾಧ್ಯ – ಬಿ. ಎಮ್. ಸುಕುಮಾರ ಶೆಟ್ಟಿ
ಕುಂದಾಪುರ(ಜು,13): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 8-9ನೇ ತರಗತಿ ವಿದ್ಯಾರ್ಥಿಗಳ ಶಿಕ್ಷಕ- ರಕ್ಷಕ ಸಭೆ ನಡೆಯಿತು ಸಂಸ್ಥೆಯ ಸಂಚಾಲಕರೂ, ಅಧ್ಯಕ್ಷರೂ ಆಗಿರುವ ಬಿ. ಎಮ್. ಸುಕುಮಾರ ಶೆಟ್ಟಿಯವರು ಮಾತನಾಡಿ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರಬೇಕು. ಅಲ್ಲದೆ ಪ್ರತಿಯೊಂದು ಹಳ್ಳಿಯ ಹೆಣ್ಣು ಮಕ್ಕಳು ಶಿಕ್ಷಿತರಾದರೆ, […]
ಡಾ.ಗಣೇಶ್ ಗಂಗೊಳ್ಳಿಯವರಿಗೆ ಡಾ. ಏ. ಪಿ. ಜೆ ಅಬ್ದುಲ್ ಕಲಾಂ ಪ್ರಶಸ್ತಿ
ಕುಂದಾಪುರ (ಜು,13) : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಖಿದ್ಮಾ ಫೌಂಡೇಷನ್ ರಾಜ್ಯ ಸಮಿತಿಯ ವತಿಯಿಂದ ಬೆಂಗಳೂರಿನ ಚಾಮರಾಜಪೇಟೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಜು .09 ರಂದು ನಡೆದ ರಾಜ್ಯ ಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕ್ರತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ಇದರ ಜಿಲ್ಲಾ ಕಾರ್ಯಾಧ್ಯಕ್ಷ ರಾದ […]
ಯಕ್ಷ ನಕ್ಷತ್ರ ಟ್ರಸ್ಟ್ (ರಿ.) ಕಿರಾಡಿ ಲೋಕಾರ್ಪಣೆ
ಮಂದಾರ್ತಿ(ಜು,13): ಯಕ್ಷರಂಗದ ಬಹು ಬೇಡಿಕೆಯ ಪುಂಡು ವೇಷಧಾರಿ ಕಿರಾಡಿ ಪ್ರಕಾಶ್ ಮೊಗವೀರರ ಸಾರಥ್ಯದಲ್ಲಿ ಯಕ್ಷ ನಕ್ಷತ್ರ ಟ್ರಸ್ಟ್ (ರಿ.) ಕಿರಾಡಿ ಇದರ ಲಾಂಛನವನ್ನು ಜುಲೈ12 ರಂದು ಬೆಳಿಗ್ಗೆ ಮಂದಾರ್ತಿಯ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಧ್ಯುಕ್ತವಾಗಿ ಬಿಡುಗಡೆ ಮಾಡುವ ಮೂಲಕ ಯಕ್ಷ ನಕ್ಷತ್ರ ಟ್ರಸ್ಟ್ ಲೋಕಾರ್ಪಣೆಗೊಂಡಿತು. ಶ್ರೀ ಕ್ಷೇತ್ರದ ಆಡಳಿತ ಮುಕ್ತೇಸರರಾದ ಶ್ರೀ ಧನಂಜಯ ಶೆಟ್ಟಿ ಹಾಗೂ ಕಲೋಪಾಸಕರಾದ ಶ್ರೀ ಶಂಬು ತಿಂಗಳಾಯ, ಶ್ರೀಸಂಜೀವ ಪೂಜಾರಿ, ಶ್ರೀ ಅಶೋಕ ಕುಂದರ್ , ಶ್ರೀಪ್ರವೀಣ […]
ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಹೈಕಾಡಿ:ಅದೃಷ್ಟ ಚೀಟಿ ಡ್ರಾ ದಿನಾಂಕ ಮುಂದೂಡಿಕೆ
ಹೈಕಾಡಿ( ಜು,13): ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಹೈಕಾಡಿ ,ಉಡುಪಿ ಜಿಲ್ಲೆ ಸಂಸ್ಥೆಯು ತರಬೇತಿ ಮತ್ತು ವೈದ್ಯಕೀಯ ನೆರವಿಗಾಗಿ ಹಮ್ಮಿಕೊಂಡ 50ರೂ ಬೆಲೆಯ ಅದೃಷ್ಟ ಚೀಟಿ ಡ್ರಾ ದಿನಾಂಕ:16-07-2023ನೇ ಭಾನುವಾರ ಸಂಜೆ 5ಗಂಟೆಗೆ ನಡೆಯಬೇಕಾಗಿದ್ದು ಕಾರಣಾಂತರಗಳಿಂದ ದಿನಾಂಕ: 16-09-2023ನೇ ಶನಿವಾರ ಸಂಜೆ 5ಗಂಟೆಗೆ ಮುಂದೂಡಲಾಗಿದೆ. ಈಗಾಗಲೇ 15ಸಾವಿರ ಮೊತ್ತವನ್ನು ವೈದ್ಯಕೀಯ ನೆರವಿಗೆ ನೀಡಲಾಗಿದ್ದು ಇನ್ನು ಮುಂದೆಯು ನೆರವು ನೀಡಬೇಕಾಗಿದ್ದು ಅದೃಷ್ಟ ಚೀಟಿಯ ಡ್ರಾ ದಿನಾಂಕ ಮುಂದೂಡಲಾಗಿದೆ. ಮಾಹಿತಿಗಾಗಿ 9743682692 […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಯುವ ಸಾಧಕರಿಗೆ ಸನ್ಮಾನ- ಮಾಹಿತಿ ಆಹ್ವಾನ
ಕುಂದಾಪುರ(ಜು,12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕರನ್ನು ಗುರುತಿಸಿ, ಅಭಿನಂದಿಸುವ ಯೋಜನೆಯನ್ನು ರೂಪಿಸಲಾಗಿದೆ. ಕೆಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳು, ಐಎಎಸ್/ಕೆಎಎಸ್ ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆಗೈದ ಅಭ್ಯರ್ಥಿಗಳು, ಸಾಹಿತ್ಯ, ಲಲಿತಕಲೆ, ಕ್ರೀಡೆ, ಪರಿಸರ ಮೊದಲಾದ ರಂಗಗಳಲ್ಲಿ ರಾಜ್ಯ, ರಾಷ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಅಥವಾ ಬಹುಮಾನ ಪಡೆದ ಯುವ ಸಾಧಕರು-ಮೊದಲಾದವರ ನ್ನು […]
ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ
ಕುಂದಾಪುರ (ಜುಲೈ 12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅಗಸ್ಟ್ 20ರ ಭಾನುವಾರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆಯ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ ಆಗಿದ್ದಾರೆಂದು ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇವರು ಕುಂದಾಪುರದ […]
ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿ: ವಾರ್ಷಿಕ ಮಹಾಸಭೆ
ಗಂಗೊಳ್ಳಿ(ಜು12) : ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿಯವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಎರಡನೇ ವರ್ಷದ […]










