ಬೈಂದೂರು(ಆ.19): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಇದರ “ಸಂಭ್ರಮ 2023″ಅಂಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಕರಾವಳಿ ಕಾವಲು ಪಡೆಯ ಸಹಕಾರದೊಂದಿಗೆ ಕಡಲತೀರ ಸ್ವಚ್ಛತೆ ಮತ್ತು ಉದ್ಯಾನ ನಿರ್ಮಾಣ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಡಲ ತೀರದಲ್ಲಿ ರಾಶಿ ಬಿದ್ದಿರುವ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ಆಯ್ದು ಪ್ರತ್ಯೇಕಿಸಿ ಗ್ರಾಮ ಪಂಚಾಯತ್ನ ವಾಹನದಲ್ಲಿ ಸಾಗಿಸಲಾಯಿತು.ಪ್ರವಾಸಿಗರಿಗೆ ನೆರಳು ನೀಡುವ […]
Day: August 19, 2023
ರೋಟರಿ ಸಮುದಾಯ ದಳ ಕೊರವಡಿ: ಸ್ವಾತಂತ್ರ್ಯೋತ್ಸವ & ಪದ ಪ್ರದಾನ ಕಾರ್ಯಕ್ರಮ
Views: 167
ಕೋಟೇಶ್ವರ(ಆ,15): ರೋಟರಿ ಸಮುದಾಯ ದಳ ಕೊರವಡಿ ಇವರ ಆಶ್ರಯದಲ್ಲಿ 77 ನೆಯ ಸ್ವಾತಂತ್ರ್ಯೋತ್ಸವ ಮತ್ತು 2023/2024 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಆ.15 ರಂದು ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಮುದಾಯ ದಳ ಕೊರವಡಿ ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಎಂ ಪುತ್ರನ್ ವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸೇನಾನಿ ಸನ್ಮಾನ್ಯ ಶ್ರೀ ಶಿವಣ್ಣ ಎಂ. ಬಿ. ಪಡುಕೆರೆ ಇವರನ್ನು ಸನ್ಮಾನಿಸಿ […]










