Views: 110
ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ […]