ಕುoದಾಪುರ (ಅ.17) : ಅಕ್ಟೋಬರ್ 03 ರಿಂದ 07 ವರೆಗೆ ರಾಯಚೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್. ವಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ. ವೈಯಕ್ತಿಕವಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ವಸ್ತು ಪ್ರದರ್ಶನದಲ್ಲಿ ಪ್ರಥಮ, ಭಾವೈಕ್ಯತಾ ಮೆರವಣಿಗೆಯಲ್ಲಿ ದ್ವಿತೀಯ ಹಾಗೂ ಪ್ರಹಸನದಲ್ಲಿ […]
Day: October 17, 2023
ಅಂತರ್ ಕಾಲೇಜು ನಾಟಕ ಸ್ಪರ್ಧೆ – ಡಾIಬಿ.ಬಿ. ಹೆಗ್ಡೆ ಕಾಲೇಜು ರನ್ನರ್ಸ್
ಕುಂದಾಪುರ (ಅ.10) : ದಿನಾಂಕ 10-10-2023 ರಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಉಡುಪಿಯ ವತಿಯಿಂದ ಯುವಜನೋತ್ಸವ 2023ರ ಅಂಗವಾಗಿ ಎಮ್.ಜಿ.ಎಮ್. ಕಾಲೇಜಿನ ನೂತನ ರವೀಂದ್ರ ಮಂಟಪ ಇಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಜಿಲ್ಲಾ ಏಡ್ಸ್ ನಿಯಂತ್ರಣಧಿಕಾರಿ ಡಾ| ಚಿದಾನಂದ ಸಂಜು ಪ್ರಶಸ್ತಿಯನ್ನು ಕಾಲೇಜಿನ ಉಪಪ್ರಾಂಶುಪಾಲ, ಎನ್.ಎಸ್.ಎಸ್. ಕಾರ್ಯಕ್ರಮಧಿಕಾರಿ […]
ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ:ಡಾ|ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
ಕುಂದಾಪುರ (ಅ. 15): ಜೆ.ಸಿ.ಐ ಕುಂದಾಪುರ ಘಟಕವು ಜೆ.ಸಿ.ಐ ಸಪ್ತಾಹ -2023 ರ ಪ್ರಯುಕ್ತ ‘ಕಾಮನಬಿಲ್ಲು’ ಎಂಬ ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ಅಂತರ್ ಕಾಲೇಜು ಮಟ್ಟದ ಸಾಂಸ್ಕçತಿಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ|. ಬಿ.ಬಿ. ಹೆಗ್ಡೆ ಕಾಲೇಜು “ಪ್ರಥಮ ಸ್ಥಾನವನ್ನು” ಪಡೆದುಕೊಂಡಿತು. ವಿದ್ಯಾರ್ಥಿಗಳು ಯಕ್ಷಗಾನ, ಅರೆಶಾಸ್ತ್ರೀಯ , ಜಾನಪದ ನೃತ್ಯ, ಸಿನಿಮಾ ನೃತ್ಯ, ಹಳೆಯ ಸಿನಿಮಾ ಹಾಡು ಸೇರಿದಂತೆ ವೈವಿದ್ಯಮಯ ಸಾಂಸ್ಕçತಿಕ ಕಾರ್ಯಕ್ರಮ ನೀಡಿದರು. ಜೆ.ಸಿ.ಐ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೆ.ಸಿ. […]
ಚೆಸ್ : ರಾಷ್ಟ್ರಮಟ್ಟಕ್ಕೆ ವಿ.ಕೆ.ಆರ್ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಶ್ರಾವ್ಯ
ಕುಂದಾಪುರ(ಅ,17): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವಳು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತಳಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. […]