ಬ್ರಹ್ಮಾವರ(ಅ,18): ನಾಡ ಹಬ್ಬ ದಸರ-2023 ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುವ ಹಬ್ಬ. 10 ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಈ ಸಾರಿ ವಿಶೇಷವಾಗಿ ಗ್ರಾಮೀಣ ಭಾಗವಾದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿ ಶ್ರೀ ರಾಮ ಡಿಜಿಟಲ್ ಸ್ಟುಡಿಯೋ ಹೈಕಾಡಿ ಈ ಸಂಸ್ಥೆಯ ವತಿಯಿಂದ ಮೊದಲ ಬಾರಿಗೆ ವಿಭಿನ್ನವಾಗಿ ಶೃಂಗರಿಸಿ ಶ್ರೀ ದೇವಿಯ ಫೋಟೋ ಶೂಟ್ ಮಾಡಿಸಿ ದಸರ ಹಬ್ಬಕ್ಕೆ […]
Month: October 2023
ರಾಜ್ಯಮಟ್ಟದ ಎನ್ನೆಸ್ಸೆಸ್ ಯುವಜನೋತ್ಸವದಲ್ಲಿ ಡಾ Iಬಿ. ಬಿ. ಹೆಗ್ಡೆ ಕಾಲೇಜಿನ ಸ್ವಯಂಸೇವಕ ಮದನ್ ಎಮ್. ವಿ
ಕುoದಾಪುರ (ಅ.17) : ಅಕ್ಟೋಬರ್ 03 ರಿಂದ 07 ವರೆಗೆ ರಾಯಚೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್. ವಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ. ವೈಯಕ್ತಿಕವಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ವಸ್ತು ಪ್ರದರ್ಶನದಲ್ಲಿ ಪ್ರಥಮ, ಭಾವೈಕ್ಯತಾ ಮೆರವಣಿಗೆಯಲ್ಲಿ ದ್ವಿತೀಯ ಹಾಗೂ ಪ್ರಹಸನದಲ್ಲಿ […]
ಅಂತರ್ ಕಾಲೇಜು ನಾಟಕ ಸ್ಪರ್ಧೆ – ಡಾIಬಿ.ಬಿ. ಹೆಗ್ಡೆ ಕಾಲೇಜು ರನ್ನರ್ಸ್
ಕುಂದಾಪುರ (ಅ.10) : ದಿನಾಂಕ 10-10-2023 ರಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಉಡುಪಿಯ ವತಿಯಿಂದ ಯುವಜನೋತ್ಸವ 2023ರ ಅಂಗವಾಗಿ ಎಮ್.ಜಿ.ಎಮ್. ಕಾಲೇಜಿನ ನೂತನ ರವೀಂದ್ರ ಮಂಟಪ ಇಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಜಿಲ್ಲಾ ಏಡ್ಸ್ ನಿಯಂತ್ರಣಧಿಕಾರಿ ಡಾ| ಚಿದಾನಂದ ಸಂಜು ಪ್ರಶಸ್ತಿಯನ್ನು ಕಾಲೇಜಿನ ಉಪಪ್ರಾಂಶುಪಾಲ, ಎನ್.ಎಸ್.ಎಸ್. ಕಾರ್ಯಕ್ರಮಧಿಕಾರಿ […]
ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ:ಡಾ|ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
ಕುಂದಾಪುರ (ಅ. 15): ಜೆ.ಸಿ.ಐ ಕುಂದಾಪುರ ಘಟಕವು ಜೆ.ಸಿ.ಐ ಸಪ್ತಾಹ -2023 ರ ಪ್ರಯುಕ್ತ ‘ಕಾಮನಬಿಲ್ಲು’ ಎಂಬ ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ಅಂತರ್ ಕಾಲೇಜು ಮಟ್ಟದ ಸಾಂಸ್ಕçತಿಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ|. ಬಿ.ಬಿ. ಹೆಗ್ಡೆ ಕಾಲೇಜು “ಪ್ರಥಮ ಸ್ಥಾನವನ್ನು” ಪಡೆದುಕೊಂಡಿತು. ವಿದ್ಯಾರ್ಥಿಗಳು ಯಕ್ಷಗಾನ, ಅರೆಶಾಸ್ತ್ರೀಯ , ಜಾನಪದ ನೃತ್ಯ, ಸಿನಿಮಾ ನೃತ್ಯ, ಹಳೆಯ ಸಿನಿಮಾ ಹಾಡು ಸೇರಿದಂತೆ ವೈವಿದ್ಯಮಯ ಸಾಂಸ್ಕçತಿಕ ಕಾರ್ಯಕ್ರಮ ನೀಡಿದರು. ಜೆ.ಸಿ.ಐ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೆ.ಸಿ. […]
ಚೆಸ್ : ರಾಷ್ಟ್ರಮಟ್ಟಕ್ಕೆ ವಿ.ಕೆ.ಆರ್ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಶ್ರಾವ್ಯ
ಕುಂದಾಪುರ(ಅ,17): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವಳು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತಳಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ (ಅ.15): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ 07 ದಿನಗಳ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆದೂರು ಇಲ್ಲಿ ಉದ್ಘಾಟನೆಗೊಂಡಿತು. ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಶಾನಾಡಿ ಶ್ರೀ ಸಂಪತ್ ಕುಮಾರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಈ ಶಿಬಿರದ ನೇತೃತ್ವ ವಹಿಸಿರುವ […]
ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ರಾಜ್ಯಮಟ್ಟದ ಕಬ್ಬಡ್ಡಿ ಮತ್ತು ಕೋ ಕೋ ಪಂದ್ಯಾಟಕ್ಕೆ ಆಯ್ಕೆ
ಕುಂದಾಪುರ (ಆ,12): ಜನತ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ರಿಷಿಕ್,ಸುಜಯ್ ಹಾಗೂ ಪ್ರವೀಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಹಾಗೆಯೇ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮುಂದಾರ್ತಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋ ಕೋ ಪಂದ್ಯಾಟದಲ್ಲಿ ದರ್ಶನ್ ಮತ್ತು ಸಹನಾ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರು, ಬೋಧಕ -ಬೋಧಕೇತರ ವ್ರಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ.
ಅ.15 ರಂದು ಬೆಂಗಳೂರಿ ನಲ್ಲಿ ಆಪದ್ಬಾಂಧವ- ಜೀವ ರಕ್ಷಕ ಈಶ್ವರ್ ಮಲ್ಪೆಯವರಿಗೆ ಡಾ.ಎ ಪಿ ಜಿ ಕಲಾಂ ಪ್ರಶಸ್ತಿ ಪ್ರದಾನ
ಕುಕಂದಾಪುರ(ಅ.15): ಕರಾವಳಿಯ ಆಪದ್ಬಾಂಧವ- ಜೀವ ರಕ್ಷಕ ಈಶ್ವರಮಲ್ಪೆ ಯವರು ಅಕ್ಟೋಬರ್ 15 ಬೆಂಗಳೂರಿನಲ್ಲಿ ಅಕ್ಷಯ ಪಾತ್ರೆ ಮಾನವ ಫೌಂಡೇಶನ್ ವತಿಯಿಂದ ಕೊಡಲಾಗುವ ಡಾ. ಎಪಿಜೆ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪ್ರಧಾನ ಮಾಡಲಿದ್ದು ಈ ಕಾರ್ಯಕ್ರಮದಲ್ಲಿ ದಿ ಗ್ರೇಟ್ ಕಲಿ ಮಹಿಮಾ ಚೌದ್ರಿ ಬಾಲಿವುಡ್ ಸಿಂಗರ್ ಜಾವೇದ್ ಆಲಿ ಮಿಸ್ ಇಂಡಿಯಾ ಸಿಮ್ರಾನ್ ಅಹುಜಾ ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗಣ್ಯ […]
ಶ್ರೀ ಗುರುಕುಲ ತಿಲಕ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಡಿಬಿ ಆಯ್ಕೆ
ಕುಂದಾಪುರ (ಆ,12):ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ (ಅಕ್ಟೋಬರ್ 5) ಪ್ರಯುಕ್ತ “ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಇವರು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ನೀಡುವ ಶ್ರೀ ಗುರುಕುಲ ತಿಲಕ ಪುರಸ್ಕಾರ ಕ್ಕೆ ಉಪನ್ಯಾಸಕ ಕೃಷ್ಣಮೂರ್ತಿ ಡಿಬಿ ಆಯ್ಕೆ ಯಾಗಿದ್ದಾರೆ ಕೃಷ್ಣಮೂರ್ತಿ ಡಿಬಿ ಯವರು ಕುಂದಾಪುರದ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೆಲಸ ನಿರ್ವಹಿಸುತಿದ್ದಾರೆ.
ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ-ವಿ. ಸುನಿಲ್ ಕುಮಾರ್
ಕಾರ್ಕಳ(ಆ,12): ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುಲೋಚನಾ ಸುಂದರ ಶೆಟ್ಟಿ ಕಲಾ ವೇದಿಕೆಯಲ್ಲಿ ನಡೆದ ಕಾಲೇಜಿನ ಮೊದಲ ಎನ್ ಎಸ್ ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಭಾವನೆ ಜೀವನದ […]










