ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ & ರೇಂಜರ್ಸ್ , ಯುವ ರೆಡ್ಕ್ರಾಸ್ ಘಟಕ ಹಾಗೂ ರೋರ್ಯಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
Month: October 2023
ಡಾ| ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಸರ್ವಧರ್ಮ ಪ್ರಾರ್ಥನೆ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ಸ ಸ್ಕೌಟ್ ಲೀಡರ್ ಶ್ರೀ […]
ಕೂಕನಾಡು ಪುಟ್ಟಮ್ಮ ಶೆಡ್ತಿ ನಿಧನ
ಹೆಮ್ಮಾಡಿ (ಆ.03): ಇಲ್ಲಿನ ದೇವಲ್ಕುಂದ ಗ್ರಾಮದ ಸಾಲಗದ್ದೆ ದಿ.ಶಿವರಾಮ ಶೆಟ್ರ ಪತ್ನಿ ಕೂಕನಾಡು ಪುಟ್ಟಮ್ಮ ಶೆಡ್ತಿ (93) ಅಕ್ಟೋಬರ್ 03 ರಂದು ನಿಧನ ಹೊಂದಿದ್ದಾರೆ. ಇವರು ಕೂಕನಾಡು ಅರಣ್ಯ ಗುತ್ತಿಗೆದಾರ ರಾಜರಾಮ ಶೆಟ್ಟಿ ಸೇರಿ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಗಾಂಧಿ ಎಂಬ ಮಾಂತ್ರಿಕ …..
2 ಅಕ್ಟೋಬರ್ 1869 ರಂದು ನಮ್ಮ ಭಾರತಾಂಬೆಯ ಪುಣ್ಯಗರ್ಭದಲ್ಲಿ ಜನಿಸಿ, ಭಾರತಾಂಬೆಯ ಕೀರ್ತಿಪತಾಕೆಯನ್ನು ವಿಶ್ವಕ್ಕೆ ಹಾರಿಸಿದ ಮಹಾನ್ ಚೇತನ ಮಹಾತ್ಮಾ ಗಾಂಧೀಜಿ. ಗಾಂಧಿ ಎಂದರೆ ಯಾರೊಬ್ಬರೂ ಮರೆಯಲಾಗದ ಭಾವ. ಜಗತ್ತಿಗೆಲ್ಲಾ ಶಾಂತಿ ಪಾಠಮಾಡಿದ ಶಾಂತಿ ದೂತ. ಆಧುನಿಕ ತಂತ್ರಜ್ಞಾನ ಯುಗದಲ್ಲೂ ಸದಾ ಕಾಡುವ ಶಕ್ತಿ. ದೇಶಕಾಲಗಳನ್ನು ಮೀರಿದ ವ್ಯಕ್ತಿ, ಇವರು ವ್ಯಕ್ತಿಯಷ್ಟೇ ಅಲ್ಲ ಚಿಂತನೆಗಳ ಜಾಲವಾಗಿದ್ದಾರೆ. ಆದರೆ ನಮ್ಮ ದುರ್ದೈವವೆಂದರೆ ಅಂದಿನಿoದ ಇಂದಿನವರೆಗೂ ಅಂತಹ ಮತ್ತೊಬ್ಬ ಮಹಾನ್ ಚೇತನ ಭಾರತಾಂಬೆಯ […]
ಗಂಗೊಳ್ಳಿ:ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕ ಮತ್ತು ಮಾಲಕರಿಂದ ಸ್ವಚ್ಚತಾ ಕಾರ್ಯ
ಗಂಗೊಳ್ಳಿ(ಆ.01): ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಗಂಗೊಳ್ಳಿಯ ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕರು ಮತ್ತು ಮಾಲಕರು (ರಿ). ವತಿಯಿಂದ ಗಂಗೊಳ್ಳಿಯ ಪರಿಸರದ ಬಂದರು ಒಳಗಡೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಯೂನಿಯನ್ ಅಧ್ಯಕ್ಷರಾದ ಅನಂತ್ ಕೊಡೇರಿ, ಉಪಾಧ್ಯಕ್ಷರಾದ .ಜಿ.ಟಿ.ರಾಘವೇಂದ್ರ ಹಾಗೂ ಖಜಾಂಚಿ ಶರತ್ ಖಾರ್ವಿ ಹಾಗೂ ಯೂನಿಯನ್ ಸರ್ವ ಸದಸ್ಯರು ಸ್ವಚ್ಛತೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.










