Views: 190
ಕುಂದಾಪುರ.(ಡಿ, 7): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಪ್ರಯುಕ್ತ ಡಿಸೆಂಬರ್ 30ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ಬಂಟರ ಯಕ್ಷ ಸಂಭ್ರಮ ಕಾರ್ಯಕ್ರಮದ ಸಂಚಾಲಕರಾಗಿ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆಯಾಗಿರುತ್ತಾರೆ. ತಮ್ಮ ವಿದ್ಯಾರ್ಥಿ ಜೀವನದ ಬದುಕಿನಲ್ಲಿ ಅಪಾರವಾದ ಯಕ್ಷಗಾನ ಆಸಕ್ತಿ ಹೊಂದಿದ ಇವರು ಶಾಲಾ ಕಾಲೇಜುಗಳಲ್ಲಿ, ಅನೇಕ […]










