ಕುಂದಾಪುರ:(ಜು,19): ವೃತ್ತಿಪರ ವಿದ್ಯೆಯಲ್ಲಿ ಪರಿಣತಿಯನ್ನು ಪಡೆದು ತನ್ನ ಬೆಳವಣಿಗೆಯ ಮೂಲಕ ಇತರರ ಯಶಸ್ಸಿಗೂ ಸಹಕಾರಿಯಾಗಬೇಕು. ಈ ರೀತಿಯಲ್ಲಿ ವಿದ್ಯಾರ್ಥಿಗಳು ಎಳೆ ಪ್ರಾಯದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಜೆ.ಸಿ. ಐ ಉಪ್ಪುಂದ ಇದರ ವತಿಯಿಂದ ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆ.ಸಿ ವಲಯ XV ರ ತರಬೇತುದಾರರಾದ ಡಾ. ಜಗದೀಶ್ ಜೋಗಿ ಇವರು ಕರೆ ನೀಡಿದರು. […]
Year: 2023
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಹೆಮ್ಮಾಡಿ : ಪೋಷಕ-ಶಿಕ್ಷಕರ ಸಭೆ
ಹೆಮ್ಮಾಡಿ(ಜು,19): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಸುನಿಲ್ ರವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಕಾಲೇಜಿನ ಉಪ-ಪ್ರಾಂಶುಪಾಲರಾದ […]
ಸಾಹಿತ್ಯದ ಅರಿವಿನಿಂದ ಬದುಕಿನ ದರ್ಶನ : ಡಾ| ರವಿರಾಜ್ ಶೆಟ್ಟಿ
ಕುಂದಾಪುರ (ಜುಲೈ 17): ಸಾಹಿತ್ಯದ ಓದು ಅರಿವಾಗಿ ಅದು ಬೆಳಕಾದಾಗ ಮಾತ್ರ ಓದಿಗೆ ಬೆಲೆ. ಅದರೊಂದಿಗೆ ಬದುಕಿನ ವಾಸ್ತವವನ್ನು ಅರ್ಥೈಸಿಕೊಂಡು ನಮ್ಮ ಎಲ್ಲೆಗಳನ್ನು ಮೀರುವ ಪ್ರಯತ್ನ ಮಾಡುವ ಅರಿವು ಸಾಹಿತ್ಯದಿಂದ ಮೂಡಿದಾಗ ಬದುಕಿನ ಚಿರಂತನ ದರ್ಶನ ಸಾಧ್ಯ ಎಂದು ಡಾ| ಜಿ. ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿಯ ಕನ್ನಡ ಪ್ರಾಧ್ಯಾಪಕ ಡಾ| ರವಿರಾಜ್ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ| […]
ಡಾI ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜು, 18) : ಡಾ|ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ ಜುಲೈ .18 ರಂದು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಕೆ .ಉಮೇಶ್ ಶೆಟ್ಟಿ ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ರವೀನಾ […]
ಕ್ರಿಯೇಟಿವ್ ಕಾಲೇಜಿನ ಪ್ರಣವ್ ಪಿ ಸಂಜಿ ನಾಟಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 28 ನೇ ರ್ಯಾಂಕ್
ಕಾರ್ಕಳ (ಜು .18): ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ್ಯಾಂಕ್, ದೀಕ್ಷಾ ಪಾಂಡು 42 ನೇ ರ್ಯಾಂಕ್, ವರುಣ್ ಜಿ ನಾಯಕ್ 67 ನೇ ರ್ಯಾಂಕ್ ಲಭಿಸಿದೆ. ಉಳಿದಂತೆ ಸಹನಾ ಎನ್ ಸಿ 104 ನೇ ರ್ಯಾಂಕ್, ನಾಗಮನಸ್ವಿನಿ ಕೆ 134 ನೇ ರ್ಯಾಂಕ್, ಧರಿನಾಥ್ ಬಸವರಾಜ್ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ವಿದ್ಯಾರ್ಥಿಗಳಿಂದ ಗದ್ದೆ ನಾಟಿ
ಕುಂದಾಪುರ (ಜುಲೈ,17 ): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ , 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಪಠ್ಯ ಪುಸ್ತಕದಿಂದಾಚೆಗಿನ ಅನುಭವಕ್ಕೆ ಸಾಕ್ಷಿಯಾದರು. ಸಂಸ್ಥೆಯ 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಕುಂದಾಪುರದ ಕೋಣಿಯಲ್ಲಿರುವ ಗದ್ದೆಗೆ ಹೋಗಿ, […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಜುಲೈ 17 ):ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಜುಲೈ 17 ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಅಂಚೆ ಇಲಾಖೆ ಸಿಬ್ಬಂದಿ ಅಂಪಾರಿನ ರತ್ನಾಕರ ಕಿಣಿ (ಆರ್ ಕೆ.) ಯವರು ಕುಂದಗನ್ನಡ ಅಜ್ಜಿಕತೆ, ಭತ್ತಕುಟ್ಟುವ ಹಾಡು ಹಾಗೂ ಸ್ವರಚಿತ ಕುಂದಾಪ್ರ ಕನ್ನಡ ಹಾಡೊಂದನ್ನು ವಾಚಿಸಿದರು. ಇದೇ ಸಂದರ್ಭ ಕುಂದಾಪ್ರ ಭಾಷೆಯ ಅನನ್ಯತೆ ಮತ್ತು ಸಾಂಸ್ಕçತಿಕ […]
ಹೆಣ್ಣು ಶಿಕ್ಷಕಿತಳಾದರೆ ಸಮಾಜದ ಬದಲಾವಣೆ ಸಾಧ್ಯ – ಬಿ. ಎಮ್. ಸುಕುಮಾರ ಶೆಟ್ಟಿ
ಕುಂದಾಪುರ(ಜು,13): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 8-9ನೇ ತರಗತಿ ವಿದ್ಯಾರ್ಥಿಗಳ ಶಿಕ್ಷಕ- ರಕ್ಷಕ ಸಭೆ ನಡೆಯಿತು ಸಂಸ್ಥೆಯ ಸಂಚಾಲಕರೂ, ಅಧ್ಯಕ್ಷರೂ ಆಗಿರುವ ಬಿ. ಎಮ್. ಸುಕುಮಾರ ಶೆಟ್ಟಿಯವರು ಮಾತನಾಡಿ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರಬೇಕು. ಅಲ್ಲದೆ ಪ್ರತಿಯೊಂದು ಹಳ್ಳಿಯ ಹೆಣ್ಣು ಮಕ್ಕಳು ಶಿಕ್ಷಿತರಾದರೆ, […]
ಡಾ.ಗಣೇಶ್ ಗಂಗೊಳ್ಳಿಯವರಿಗೆ ಡಾ. ಏ. ಪಿ. ಜೆ ಅಬ್ದುಲ್ ಕಲಾಂ ಪ್ರಶಸ್ತಿ
ಕುಂದಾಪುರ (ಜು,13) : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಖಿದ್ಮಾ ಫೌಂಡೇಷನ್ ರಾಜ್ಯ ಸಮಿತಿಯ ವತಿಯಿಂದ ಬೆಂಗಳೂರಿನ ಚಾಮರಾಜಪೇಟೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಜು .09 ರಂದು ನಡೆದ ರಾಜ್ಯ ಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕ್ರತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ಇದರ ಜಿಲ್ಲಾ ಕಾರ್ಯಾಧ್ಯಕ್ಷ ರಾದ […]
ಯಕ್ಷ ನಕ್ಷತ್ರ ಟ್ರಸ್ಟ್ (ರಿ.) ಕಿರಾಡಿ ಲೋಕಾರ್ಪಣೆ
ಮಂದಾರ್ತಿ(ಜು,13): ಯಕ್ಷರಂಗದ ಬಹು ಬೇಡಿಕೆಯ ಪುಂಡು ವೇಷಧಾರಿ ಕಿರಾಡಿ ಪ್ರಕಾಶ್ ಮೊಗವೀರರ ಸಾರಥ್ಯದಲ್ಲಿ ಯಕ್ಷ ನಕ್ಷತ್ರ ಟ್ರಸ್ಟ್ (ರಿ.) ಕಿರಾಡಿ ಇದರ ಲಾಂಛನವನ್ನು ಜುಲೈ12 ರಂದು ಬೆಳಿಗ್ಗೆ ಮಂದಾರ್ತಿಯ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಧ್ಯುಕ್ತವಾಗಿ ಬಿಡುಗಡೆ ಮಾಡುವ ಮೂಲಕ ಯಕ್ಷ ನಕ್ಷತ್ರ ಟ್ರಸ್ಟ್ ಲೋಕಾರ್ಪಣೆಗೊಂಡಿತು. ಶ್ರೀ ಕ್ಷೇತ್ರದ ಆಡಳಿತ ಮುಕ್ತೇಸರರಾದ ಶ್ರೀ ಧನಂಜಯ ಶೆಟ್ಟಿ ಹಾಗೂ ಕಲೋಪಾಸಕರಾದ ಶ್ರೀ ಶಂಬು ತಿಂಗಳಾಯ, ಶ್ರೀಸಂಜೀವ ಪೂಜಾರಿ, ಶ್ರೀ ಅಶೋಕ ಕುಂದರ್ , ಶ್ರೀಪ್ರವೀಣ […]










