ಶಂಕರನಾರಾಯಣ( ಮೇ,16): ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ ಪ್ರೌಢ ಶಾಲಾ ವಿಭಾಗದ 1990ನೇ ಸಾಲಿನ ಎಸ್ .ಎಸ್ .ಎಲ್. ಸಿ .ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಗುರುವಂದನೆ ಕಾರ್ಯಕ್ರಮವು ಕಾಲೇಜಿನ ಶ್ರೀ ಸುಬ್ರಹ್ಮಣ್ಯ ಜೋಯಿಷ ಸುವರ್ಣ ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಸುಮಾರು 45ಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಮ್ಮ ಕುಟುಂಬ ಸಮೇತ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಅಂದಿನ ಪ್ರೌಢಶಾಲಾ ಶಿಕ್ಷಕರಾದ ಶ್ರೀ ಗೋಪಾಲ್ ಶೆಟ್ಟಿಗಾರ್ , […]
Year: 2023
ಡಾ. ಬಿ. ಬಿ.ಹೆಗ್ಡೆ ಕಾಲೇಜು: ಮಂಗಳೂರು ವಿ.ವಿ ಅಂತರ್ ಕಾಲೇಜು ಮಟ್ಟದ ಚೆಸ್ ಟೂರ್ನಿಯಲ್ಲಿ ದ್ವಿತೀಯ ಸ್ಥಾನ
ಮಂಗಳೂರು (ಮೇ,16): ಇಲ್ಲಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ಡಾ. ಬಿ. ಬಿ.ಹೆಗ್ಡೆ ಕಾಲೇಜು ದ್ವಿತೀಯ ಸ್ಥಾನ ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಬಿ.ಎo.ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೋ.ಕೆ .ಉಮೇಶ್ ಶೆಟ್ಟಿ , ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ , ಉಪನ್ಯಾಸಕ ವೃಂದ ವಿಜೇತರಿಗೆ ಹಾಗೂ ತರಬೇತಿ ನೀಡಿದ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು – “ಫುಡ್ ಆರ್ಟ್” – ಆಹಾರ ಮೇಳ
ಕುಂದಾಪುರ (ಮೇ,14): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್- ಆಹಾರ ಮೇಳ ಇತ್ತೀಚೆಗೆ ಜರಗಿತು.ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿ.ಕೆ.ಆರ್. ಮತ್ತು ಎಚ್. ಎಮ್.ಎಮ್. ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಮತಿ ಭಾರತಿ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಹೂಡಿಕೆದಾರರ ಅರಿವು ಕಾರ್ಯಾಗಾರ
ಕುಂದಾಪುರ, (ಮೇ 13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ಅಂತಿಮ ವರ್ಷದ ಬಿ.ಕಾಂ ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಹೂಡಿಕೆದಾರರ ಅರಿವು ಕಾರ್ಯಾಗಾರವನ್ನು ನಡೆಸಲಾಯಿತು. ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ
ಕುಂದಾಪುರ : (ಮೇ 15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ರ್ಜೆ ಕಾಲೇಜಿನ ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ವಿಶ್ವ ವಿದ್ಯಾನಿಲಯದ ಡೇಟಾ ಸೆಂಟರ್ ಹಾಗೂ ಮೈಕ್ರೋಟ್ರೋನ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಂಗಳಗಂಗೋತ್ರಿ ಗ್ರಂಥಾಲಯಕ್ಕೆ ಭೇಟಿ ನೀಡಿದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕ್ಯಾಂಪಸ್ ನೇಮಕಾತಿ ಡ್ರೈವ್
ಕುಂದಾಪುರ, (ಮೇ, 12): ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತ್ರತ್ವದಲ್ಲಿ ಮೇ 12 ರಂದು ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಾಜಿಸ್ ಕಂಪೆನಿಯ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಗ್ಲೋಟಚ್ ಟೆಕ್ನಾಲಾಜಿಸ್ನ ಮ್ಯಾನೇಜರ್ (ಟ್ಯಾಲೆಂಟ್ ಎಕ್ವಿಸಿಶನ್) ಶ್ರೀ ಎಬಿನೇಜರ್, ಲೀಡ್ ಟ್ರೆನರ್ ಶ್ವೇತಾ ಭಂಡಾರಿ, ಮಾರ್ವೆಲ್ ರಿಯಾ ರೇಗೋ, ಎನಾಲಿಸ್ಟ್ […]
ಕುಂದಾಪುರ: ಎಂಐಟಿಕೆ ಸ್ಕಿಲ್-ಎ-ಥೈನ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ
ಕುಂದಾಪುರ (ಮೇ,08): ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರದ ವಿದ್ಯಾರ್ಥಿಗಳ ತಂಡವು ಯು ಐ ಪಾಥ್ ರವರು ನಡೆಸಿದ ಸ್ಕಿಲ್-ಎ-ಥೋನ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ದೇಶಕ್ಕೆ ಆರನೇಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸ್ಪರ್ಧೆಯು ‘ರೊಬೋಟಿಕ್ ಯಾಂತ್ರೀಕರಣ ಪ್ರಕ್ರೀಯೆ ಪೌರತ್ವದಲ್ಲಿ ದಲ್ಲಿ ಉತ್ತಮ ಸಾಧನೆ ಮಾಡುವ ಸಂಸ್ಥೆಗಳನ್ನು ಗುರುತಿಸುವ ಗುರಿಹೊಂದಿದೆ. ಎಂಐಟಿ ಕುಂದಾಪುರ ತಂಡ 200 ಬಾಟ್ಗಳನ್ನು ನಿರ್ಮಿಸಿ ಈ ಸ್ಪರ್ಧೆಯಲ್ಲಿ ಜಯಗಳಿಸಿದೆ. ಸ್ಕಿಲ್-ಎ-ಥಾನ್ 2022 ಸ್ಪರ್ಧೆಯು ನಾಗರಿಕ ಡೆವೆಲಪರ್ರನ್ನು […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಮತದಾನ ಜಾಗೃತಿ ಅಭಿಯಾನ
ಕುಂದಾಪುರ: (ಮೇ,08 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್. ಎಸ್. ಎಸ್ ಘಟಕ, ಜೇಸಿಐ ಕುಂದಾಪುರ ಸಿಟಿ, ನಮ್ಮ ಭೂಮಿ ಕನ್ಯಾನ ಹಾಗೂ ಕುಂದಾಪುರ ತಾಲೂಕು ಸ್ವೀಪ್ ಸಮಿತಿ ಸಹಯೋಗದೊಂದಿಗೆ “ನಾವು ಮತ್ತು ನಮ್ಮ ಮತ ಮಾರಾಟಕಿಲ್ಲ “ಎಂಬ ದ್ಯೇಯ ವಾಕ್ಯದೊಂದಿಗೆ ಮತದಾನ ಜಾಗೃತಿ ಅಭಿಯಾನ ನಡೆಯಿತು. ನಗರದ ಶಾಸ್ತ್ರೀ ಸರ್ಕಲ್ ವೃತ್ತದ ಸಮೀಪದ ತಾಲೂಕು ಪಂಚಾಯತ್ ಮಂಡಳಿಯಿoದ ಹೊಸ ಬಸ್ಸ್ ಸ್ಟಾಂಡ್ ನಿಲ್ದಾಣದವರೆಗೆ […]
ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 98 ರಷ್ಟು ಫಲಿತಾಂಶ
ಕುಂದಾಪುರ (ಮೇ,08) : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022-23ನೇ ಸಾಲಿನ ಮೇ.8 ರಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದು, ಎಕ್ಸಲೆಂಟ್ ಪ್ರೌಢಶಾಲೆಯು ಶೇ.98 ಫಲಿತಾಂಶ ದಾಖಲಿಸಿಕೊಂಡಿದೆ. ಸಂಸ್ಥೆಯ ವಿದ್ಯಾರ್ಥಿನಿ ತನ್ವಿ ಶೆಟ್ಟಿ ಇವರು 625 ಕ್ಕೆ 611 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವೃತಿನ್ 610 ಅಂಕ, ಶಮನ 609 ಅಂಕ, ವಿವೇಕ್ 609 ಅಂಕ, ಆಧ್ಯಾ ಅಜಯ್ 605 ಅಂಕ, ಸಮೃದ್ಧ್ 602 ಅಂಕ, ಸ್ವಸ್ತಿಕ್ ಆರ್ […]
ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ,ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ
ಕುoದಾಪುರ(ಮೇ,08): ಕುoದಾಪುರ ಎಜ್ಯುಕೇಶನ್ ಸೊಸೈಟಿಯ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100% ಫಲಿತಾಂಶ ಪಡೆದಿದೆ. ಹಾಜರಾದ 132 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 61 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಯ ವಿದ್ಯಾರ್ಥಿನಿಯರಾದ ಪ್ರಸ್ತುತಿ ಶೆಟ್ಟಿ ಮತ್ತು ಪ್ರಥಮಾ ಆರ್. ತಾಳಿಕೋಟಿ ಇವರು 618 ಅಂಕದೊoದಿಗೆ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುತ್ತಾರೆ. ಶಾಲಾ ಸಂಚಾಲಕರಾದ […]










