ಕಾರ್ಕಳ( ಜ,02): ಯುವಕರು ಮಾದಕ ವ್ಯಸನಗಳಿಗೆ ದಾಸರಾಗಬಾರದು,ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಬೇಕು ಮತ್ತು ವ್ಯಸನ ಮುಕ್ತ ಜನಾಂಗ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಜಾಗ್ರತರಾಗಿರಬೇಕು. ಗಾಂಜಾ, ಅಫೀಮಿನಂತಹ ಮಾದಕ ದ್ರವ್ಯಗಳು ಭವಿಷ್ಯವನ್ನೇ ನಾಶಪಡಿಸುತ್ತದೆ .ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಈ ದಂಧೆಯಲ್ಲಿರುವವರ ಗುರಿಯಾಗಿದ್ದಾರೆ. ಸುಲಭವಾಗಿ ಹಣ ಗಳಿಸುವ ಕಾರ್ಯಕ್ಕೆ ಮನಸ್ಸು ಮಾಡಿ ಸಿಕ್ಕಿ ಬಿದ್ದರೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ. ಯುವಕರು ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಾರ್ಕಳ ಎಂದು ಕಾರ್ಕಳ ನಗರ […]
Year: 2023
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು: ಭರತನಾಟ್ಯದಲ್ಲಿ ರಾಜ್ಯಮಟ್ಟದ ಸಾಧನೆ
Views: 244
ಕುಂದಾಪುರ( ಜ,01): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ. ಪೂರ್ವಿಕಾಳ ಈ ಕಲಾಸಾಧನೆಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.










