ಕುಂದಾಪುರ (ಫೆ.02): ಪತ್ರಕರ್ತ, ಯುವ ಸಾಹಿತಿ ಪ್ರವೀಣ್ ಯಕ್ಷಿಮಠರವರ ಅಯೋಧ್ಯಾ ಸಂಗ್ರಾಮ’ ಪುಸ್ತಕವನ್ನು ಅಯೋಧ್ಯೆಯ ಪ್ರಭು ಶ್ರೀರಾಮನ ಸನ್ನಿಧಿಯಲ್ಲಿ ಫೆಬ್ರವರಿ 02 ರಂದು ಪೇಜಾವರ ಶ್ರೀಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಅನಾವರಣಗೊಳಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಹೇರೂರು, ಖ್ಯಾತ ಲೆಕ್ಕಪರಿಶೋಧಕರಾದ ಶ್ರೀ ಜೀವನ್ ಶೆಟ್ಟಿ, ವೇದಮೂರ್ತಿ ಶ್ರೀಆನಂದ ಭಟ್, ಹಾಗೂ ಶ್ರೀ ರಾಘವೇಂದ್ರ ತಂತ್ರಿಗಳು ಹಾಗೂ ಗೋರಕ್ಪುರ ಹಿಂದು ಯುವವಾಹಿನಿಯ ಮಹಾಮಂತ್ರಿ ದೀಪಕ್ ಮಿಶ್ರಾ ಉಪಸ್ಥಿತರಿದ್ದರು. ಅಯೋಧ್ಯಾ ಸಂಗ್ರಾಮ ಪುಸ್ತಕ […]
Day: February 2, 2024
ಕುಂದಾಪುರ: ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿoದ ಕೈಗಾರಿಕಾ ಪರಿವೀಕ್ಷಣೆ
Views: 209
ಕುಂದಾಪುರ(ಫೆ.2): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಪರಿವೀಕ್ಷಣೆಯ ಅಂಗವಾಗಿ ಉಪ್ಪೂರಿನ ‘ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ‘ ಘಟಕ ಹಾಗೂ ಮಸಾಲೆ ಉತ್ಪನ್ನ ಮತ್ತು ಮಾರಾಟದ ಗೃಹ ಕೈಗಾರಿಕಾ ಕೇಂದ್ರವಾದ ವಕ್ವಾಡಿಯ ‘ಆನೆಗುಡ್ಡೆ ಉಪಾಧ್ಯಾಯ ಇಂಡಸ್ಟ್ರೀಸ್ ‘ ಗೆ ಭೇಟಿಯನ್ನು ಆಯೋಜಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಷ್ಮಾ ಶೆಣೈ ಮತ್ತು ಇತರ ಉಪನ್ಯಾಸಕರು ವಿದ್ಯಾರ್ಥಿಗಳೊಂದಿಗೆ […]










