ಹೆಮ್ಮಾಡಿ ( ಫೆ.08): ಗಿಡ ಬೆಳೆಸಿ ಹಸಿರು ಉಳಿಸಿ ಎನ್ನುವ ಆಶಯದೊಂದಿಗೆ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಇಡೂರು ಕುಂಜ್ಞಾಡಿಯ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ವನದುರ್ಗಾ ಫ್ರೆಂಡ್ಸ್ ವತಿಯಿಂದ ಇದೇ ಫೆಬ್ರವರಿ 11 ರ ಆದಿತ್ಯವಾರ ದoದು ಕುಂಜ್ಞಾಡಿಯ ಯಕ್ಷಿಮನೆ ಮೈದಾನದಲ್ಲಿ 30 ಗಜಗಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7899528099 ,9611055813, 7259156275ವರದಿ : ರಾಘವೇಂದ್ರ ಹಾರ್ಮಣ್
Day: February 8, 2024
ಡಾIಬಿ.ಬಿ.ಹೆಗ್ಡೆ ಕಾಲೇಜು: ತರಬೇತಿ ಕಾರ್ಯಕ್ರಮ
ಕುಂದಾಪುರ (ಫೆ.05) : ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗವು, ಐಸಿಟಿ ಅಕಾಡೆಮೆಯ ಮತ್ತು ಪೇ ಪಾಲ್ ಇಂಡಿಯಾ ಇದರ ಸಹಯೋಗದೊಂದಿಗೆ 15 ದಿನಗಳ AWS ಸರ್ಟಿಫೈಡ್ ಕ್ಲೌಡ್ ಪ್ರಾಕ್ಟೀಷನರ್ ಕೋರ್ಸ್ ಮತ್ತು ಸಾಫ್ಟ್ ಸ್ಕಿಲ್ಸ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸುರೇಶ್ ಶೆಟ್ಟಿ ವೈ. ಅವರು […]
ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಶಾಲೆಯಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ
ಕುಂದಾಪುರ (ಫೆ.7): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಯ ನರ್ಸರಿ, ಎಲ್.ಕೆ.ಜಿ, ಯು. ಕೆ. ಜಿ ಮತ್ತು 2ನೇ ತರಗತಿಯ ವಿದ್ಯಾರ್ಥಿಗಳ ಗ್ರಾಂಡ್ ಪೇರೆಂಟ್ಸ್ ಡೇ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಟೇಶ್ವರದ ಕೆನರಾ ಕಿಡ್ಸ್ ಪ್ರಾಂಶುಪಾಲೆ ಮತ್ತು ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ವಿನಂತಿ ಎಸ್ ಶೆಟ್ಟಿ ಆಗಮಿಸಿ, ಮಕ್ಕಳ ಜೀವನದಲ್ಲಿ ಅಜ್ಜಿ – […]
ಕ್ರಿಯೇಟಿವ್ ಪುಸ್ತಕ ಮನೆಯ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ
ಕಾರ್ಕಳ(ಫೆ.08): ಇಲ್ಲಿನ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್ ಬಿಡಿ, ಪುಸ್ತಕ ಹಿಡಿ” ಅಭಿಯಾನ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶವಿರಿಸಿಕೊಂಡು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಕಾರ್ಯ ನಡೆಯಿತು. ಸಾಹಿತ್ಯಕ್ಷೇತ್ರ ಓದುಗರ ಬರ ಎದುರಿಸುತ್ತಿದೆ ಎಂಬ ಮಾತಿನ ನಡುವೆಯೂ “ದಿನಕ್ಕೊಂದು ಪುಸ್ತಕ”ವನ್ನು ಶಾಲೆಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ಕಾರ್ಕಳ […]