ಕುಂದಾಪುರ (ಎ. 9) : ಕುಂದಾಪುರ ಎಜುಕೇಶನ್ ಸೊಸೈಟಿ ಇದರ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಸಮ್ಮರ್ ಕ್ಯಾಂಪ್ ʼಪ್ಯಾಟಿ ಮಕ್ಕಳ್ ಹಳ್ಳಿ ಟೂರ್ʼ 4ನೇ ದಿನವಾದಏಪ್ರಿಲ್ 08 ರಂದು ಶಿಬಿರಾರ್ಥಿಗಳು ವಾಣಿಜ್ಯ ಬೆಳೆಗಳ ಬಗ್ಗೆ ಅರಿಯಲು ಆಲೂರಿಗೆ ಭೇಟಿ ನೀಡಿದರು. ಆಲೂರಿನಲ್ಲಿರುವ ಬಾಳೆಯ ತೋಟ ಹಾಗೂ ಅಡಿಕೆ ತೋಟಗಳನ್ನು ವೀಕ್ಷಿಸಿ ಅದರ […]
Day: April 9, 2024
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಹೊಸಂಗಡಿ: ಮತದಾರರ ಜಾಗೃತಿ ಕಾರ್ಯಕ್ರಮ
Views: 113
ಕುಂದಾಪುರ (ಏ.09): ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಹೊಸಂಗಡಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಏಪ್ರಿಲ್ ,08 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಗುರುಪ್ರಸಾದ್ ಹೆಚ್ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರು ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಪನ್ಮೂಲ ವ್ಯಕ್ತಿಯಾದ ಶ್ರೀ ರಾಘವೇಂದ್ರ […]