ಕುಂದಾಪುರ (ಎ.4) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – ತಿರ್ಗ್ತ ಕಲುದ್ ಎನ್ನುವುದು ಒಂದು ವಿಶೇಷ, ವಿಭಿನ್ನ ಕಾರ್ಯಕ್ರಮ. ನಾವು ಎಲ್ಲಿಯೇ ಹೋದರೂ ನಮ್ಮ ಮಣ್ಣಿನ ಸೊಗಡನ್ನು ಮತ್ತು ಸಂಸ್ಕೃತಿಯನ್ನು ಬಿಡದೇ ಬೆಳೆಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ, ಸಾಹಿತಿ ಡಾ. ಎ. ಎಸ್. ಎನ್. ಹೆಬ್ಬಾರ್ ಹೇಳಿದರು. ಅವರು ಕುಂದಾಪುರದ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಗಳು ಹಮ್ಮಿಕೊಂಡ ಪ್ಯಾಟಿ ಮಕ್ಕಳ್ ಹಳ್ಳಿ […]
Month: April 2024
ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳಿಂದ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷೀನ್ ಕೊಡುಗೆ
ಕುಂದಾಪುರ (ಏಪ್ರಿಲ್ 01): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ಕಾಲೇಜಿಗೆ ಕೊಡಮಾಡಿದ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷೀನ್ನನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ವೀಣಾ ಭಟ್ ಹಾಗೂ ಡಾ| ದೀಪಾ, ಪ್ರಾಕ್ತನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ವಿದ್ಯಾವತಿ […]
ಡಾI ಬಿ. ಬಿ ಹೆಗ್ಡೆ ಕಾಲೇಜು : ಮತದಾನ ಜಾಗೃತಿ ಅಭಿಯಾನ
ಕುಂದಾಪುರ(ಏ.04):ಇಲ್ಲಿನ ಡಾI ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ನಮ್ಮ ಭೂಮಿ ಸಂಸ್ಥೆಯ ಸಹಯೋಗದೊಂದಿಗೆ ಮತದಾನ ಜಾಗೃತಿ ಅಭಿಯಾನ ಏಪ್ರಿಲ್ 04 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕ ಗಣೇಶ್ ಶೆಟ್ಟಿ ಮಾತನಾಡಿ ಮತ ಚಲಾವಣೆ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಜವಾಬ್ದಾರಿಯುತವಾಗಿ […]










