ಕುಂದಾಪುರ (ಮೇ 17): ಕೊರಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿ ದೀಕ್ಷಿತ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ಹಿನ್ನೆಲೆಯಲ್ಲಿ ಕುಂದಾಪುರದ ಸಹಾಯಕ ಕಮಿಷನರ್ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಾಧಿಕಾರಿ ಎಸ್. ಆರ್. ರಶ್ರೀ ರವರು ಸನ್ಮಾನಿಸಿ ಶುಭಹಾರೈಸಿದರು. ದೀಕ್ಷಿತ್ ಮುಂದಿನ ದಿನಗಳಲ್ಲೂ ಉತ್ತಮ ಸಾಧನೆಗೈದು ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಹೇಳಿದರು.
Day: May 18, 2024
ಹುಸೇನ್ ಹೈಕಾಡಿಯವರಿಗೆ ಸನ್ಮಾನ
Views: 213
ಕುಂದಾಪುರ( ಮೇ,18): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಂದಾಪುರ ಲೆಜಿನ್ ನ ಪದ ಪ್ರದಾನ ಸಮಾರಂಭ ವು ಕುಂದಾಪುರದ ಜೇಸಿ ಭವನ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ರಾದ ಹುಸೇನ್ ಹೈಕಾಡಿ ಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ರಾದ ಚಿತ್ರ ಕುಮಾರ್ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನಭಾಗ್, ಬಿಂದು ತಂಕಪ್ಪನ್, ಜಗದೀಶ್ ಕೆಮ್ಮಣ್ಣು, ಪ್ರೀತಿ ತಂಕಪ್ಪನ್, ಕುಂದಾಪುರ ಜೇಸಿ […]










