Views: 189
ವಂಡ್ಸೆ (ಮೇ,19): ಸರಕಾರಿ ಪ್ರೌಢಶಾಲೆ ನೆಂಪು ಇದರ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಮೇ 19ರಂದು ದಿ. ಸಂಜೀವಿ ಭಾಸ್ಕರ್ ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಿತು. ಪ್ರೇಮಾನಂದ ಆಚಾರಿ ವಂಡ್ಸೆ ಪ್ರಾರ್ಥನೆಗೈದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ವಿವಿಧ ಕ್ರೀಡೆ, ಸ್ಪರ್ಧೆ, ಸಂಗೀತ ಹಾಗೂ ನ್ರತ್ಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹಳೆ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಮಧುರ ಕ್ಷಣಗಳನ್ನು ಮೆಲುಕು ಹಾಕಿದರು. ಕಳೆದ ವರ್ಷ […]










