ಮಣಿಪಾಲ (ಜು ,14): ವಿಶ್ವ ರಕ್ತದಾನಿಗಳ ದಿನದಂದು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಅವರು ರಕ್ತದಾನ ಅಭಿಯಾನದ ಸಮರ್ಪಣಾ ಕಾರ್ಯಕ್ಕಾಗಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ .), ಇದರ ಅಧ್ಯಕ್ಷರಾದ ಸತೀಶ್ ಸಾಲಿಯನ್ ಮಣಿಪಾಲ್ ರವರನ್ನು ಕೆಎಂಸಿ ಮಣಿಪಾಲ ಡೀನ್ ಡಾIಪದ್ಮರಾಜ್ ಹೆಗ್ಡೆ ಯವರು ಗೌರವಿಸಿದರು. ಕುಂದಾಪುರದ ಸಹಾಯಕ ಕಮಿಷನರ್ ಶ್ರೀಮತಿ ರಶ್ಮಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ಅಧೀಕ್ಷಕರಾದ ಡಾIಅವಿನಾಶ್ ಶೆಟ್ಟಿ,,ಬ್ಲಡ್ ಸೆಂಟರ್ ಕೆಎಂಸಿ ಮಣಿಪಾಲ […]
Day: June 15, 2024
ಗಂಗೊಳ್ಳಿ: ರಕ್ತದಾನ ಶಿಬಿರ
Views: 105
ಗಂಗೊಳ್ಳಿ (ಜು,14): ಇಲ್ಲಿನ ಯಕ್ಷಭಿಮಾನಿ ರಕ್ತದಾನಿ ಬಳಗ ಗಂಗೊಳ್ಳಿ, ಮೀನುಗಾರರ ಸಂಘ ರಿ. ಗಂಗೊಳ್ಳಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜೂನ್ .11 ರಂದು ವಿಜಯ ವಿಠಲ ಸಭಾಭವನದಲ್ಲಿ ನಡೆಯಿತು. ಶಿಬಿರದಲ್ಲಿ 69 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.