ಕುಂದಾಪುರ (ಜೂ,28): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಕುಂದಾಪುರ ತಾಲೂಕಿನ ಕಂಡ್ಲೂರು ಸಮೀಪದ ಕಾವ್ರಾಡಿ ನಿವಾಸಿಯಾದ ಶ್ರೀ ದೇವೇಂದ್ರ ಶೇಟ್ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಸಂಘಟನಾ ಕಾರ್ಯದರ್ಶಿ ಶ್ರೀ ಸುಕುಮಾರ್ ಶೆಟ್ಟಿ ಹೇರಿಕುದ್ರು ಹಾಗೂ ಸಂಘದ ಸದಸ್ಯರಾದ […]
Day: July 2, 2024
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
ಕಾರ್ಕಳ(ಜು ,02):ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜೂನ್ 20 ರಿಂದ 28 ರ ತನಕ ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ CA. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ […]
ಮೊಗವೀರ ಯುವ ಸಂಘಟನೆ(ರಿ.), ಕುಂದಾಪುರ ಘಟಕ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ್ ವಿತರಣೆ
ಕುಂದಾಪುರ(ಜು,02): ಇಲ್ಲಿನ ಸಂಗಮ ಬಳಿ ಇರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 45 ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನ್ನು ಮೊಗವೀರ ಯುವ ಸಂಘಟನೆ (ರಿ,), ಉಡುಪಿ ಜಿಲ್ಲೆ ಕುಂದಾಪುರ ಘಟಕದ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಘಟಕ ಅಧ್ಯಕ್ಷರಾದ ಚಂದ್ರಹಾಸ್ ಕೋಣಿ,ಮಾಜಿ ಅಧ್ಯಕ್ಷರಾದ. ರಮೇಶ್ ಟಿ ಟಿ. ,ಘಟಕದ ಹಾಲಿ ಕೋಶಾಧಿಕಾರಿ ಹಾಗೂ ನಿಯೋಜಿತ ಕಾರ್ಯದರ್ಶಿ ಮಾಧವ ಕುಂದಾಪುರ.,ನಿಯೋಜಿತ ಕೋಶಾಧಿಕಾರಿ.ವಿಜಯ ವಿಠ್ಠಲವಾಡಿ.,ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಂದ್ರ ಬರೆಕಟ್ಟು […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಮಧ್ಯಾಹ್ನದ ಊಟದ ಉದ್ಘಾಟನೆ
ಕುಂದಾಪುರ(ಜು,02): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದವರಿಂದ ಕಾಲೇಜಿನ ದೂರದ 150 ವಿದ್ಯಾರ್ಥಿಗಳಿಗೆ ಪ್ರತಿವರ್ಷ ಊಟದ ವ್ಯವಸ್ಥೆ ಮಾಡುತ್ತಿದ್ದು ಈ ಸಾಲಿನಲ್ಲಿಯೂ ಅದರ ವ್ಯವಸ್ಥೆ ಮಾಡಲಾಗಿದ್ದು ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಸೀತಾರಾಮ ನಕತ್ತಾಯ, ಶ್ರೀ ನಾರಾಯಣ , ಯು.ಎಸ್ ಶೆಣೈ ವಿದ್ಯಾರ್ಥಿಗಳಿಗೆ ಊಟ ಬಡಿಸುವುದರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ […]