ಕುಂದಾಪುರ( ಜು,02): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ಎನ್ಸಿಸಿ ಕೆಡೆಟ್ ಅನ್ವಿತಾ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಟಿಎಸ್ಸಿ-2 ಕ್ಯಾಂಪ್ನ ಗ್ರೂಪಿಂಗ್ ಫೈಯರ್ನಲ್ಲಿ ಪ್ರಥಮ ಸ್ಥಾನ ಪಡೆದು ಆಯ್ಕೆಯಾದ ಉಡುಪಿ ಜಿಲ್ಲೆಯ ಏಕಮಾತ್ರ ಜೂನಿಯರ್ ಕೆಡೆಟ್ ಆಗಿದ್ದಾರೆ. ಇವರು ಬಳ್ಕೂರಿನ ಅಮಿತ್ ಕುಮಾರ್ ಮತ್ತು ಶರಾವತಿ ದಂಪತಿಯ ಪುತ್ರಿ.
Day: July 3, 2024
ಸ .ಹಿ .ಪ್ರಾ .ಶಾಲೆ ಮೊಳಹಳ್ಳಿ : ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ
Views: 6
ಮೊಳಹಳ್ಳಿ (ಜು,02): ಇಂದಿನ ಆಧುನಿಕ ಜಗತ್ತಿಗೆ ಮುಕ್ತವಾಗಿ ತೆರೆದುಕೊಳ್ಳಲು ಇಂಗ್ಲಿಷ್ ಭಾಷೆಯ ಸಂವಹನ ಅಗತ್ಯವಾಗಿದ್ದು, ಇಂಗ್ಲಿಷ್ ಮಾಧ್ಯಮದ ಶಿಕ್ಷಣದಿಂದ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ತೋಟಗಾರಿಕೆ ಇಲಾಖೆಯ ನಿವೃತ್ತ ನಿರ್ದೇಶಕರಾದ ಶ್ರೀ ಜಯಶೀಲಶೆಟ್ಟಿ ಎಚ್ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿಯಲ್ಲಿ ಒಂದನೇ ತರಗತಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲೆಯ ಹಳೆ ವಿದ್ಯಾರ್ಥಿ […]