Views: 169
ಕುಂದಾಪುರ (ಜುಲೈ 18) : ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ […]










