Views: 158
ಗಂಗೊಳ್ಳಿ(ಜು,19): ಇಲ್ಲಿನ ಹೆಬ್ಬಾಗಿಲು ಮನೆ, ಕಾಯ ದೇವಾಡಿಗ ಯಾನೆ ಕಾವೇರಿ ದೇವಾಡಿಗ ಅಲ್ಪ ಕಾಲದ ಅಸೌಖ್ಯದ ಬಳಿಕ ಜುಲೈ 18 ರ ರಾತ್ರಿ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮೂರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಗಂಗೊಳ್ಳಿ(ಜು,19): ಇಲ್ಲಿನ ಹೆಬ್ಬಾಗಿಲು ಮನೆ, ಕಾಯ ದೇವಾಡಿಗ ಯಾನೆ ಕಾವೇರಿ ದೇವಾಡಿಗ ಅಲ್ಪ ಕಾಲದ ಅಸೌಖ್ಯದ ಬಳಿಕ ಜುಲೈ 18 ರ ರಾತ್ರಿ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮೂರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಹೆಮ್ಮಾಡಿ (ಜು, 19): ಮೊಗವೀರ ಯುವ ಸಂಘಟನೆ( ರಿ. ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ ),ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಕೋಟ, ಮೊಗವೀರ ಮಹಾಜನ ಸೇವಾ ಸಂಘ (ರಿ. ),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ )ಹೆಮ್ಮಾಡಿ, ಮಹಿಷಾಸುರ ಮರ್ದಿನಿ ಸ್ತ್ರೀಶಕ್ತಿ ಬಗ್ವಾಡಿ ಇವರ ಸಹಕಾರದೊಂದಿಗೆ ವನ ಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಬಗ್ವಾಡಿ […]