ಕುಂದಾಪುರ(ಜು,24): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಹಾಗೂ ವಿ.ಕೆ.ಆರ್ ಶಾಲೆಗಳಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನೆ ಜುಲೈ 22 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ನೆರವೇರಿತು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ. ಜಿ ಭಟ್ ರವರು ಮುಖ್ಯ ಅತಿಥಿಗಳಾಗಿ ಶಿಕ್ಷಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕ ವಿದ್ಯಾರ್ಥಿಗಳಿಗೆ ಪುಷ್ಪವನ್ನು ನೀಡುವ […]
Day: July 24, 2024
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ
Views: 92
ಕುಂದಾಪುರ;(ಜು,23): ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಕಾರ್ಯಕ್ರಮ ಕುಂದಾಪುರದ ಮೊಗವೀರ ಭವನದಲ್ಲಿ ಜುಲೈ 22 ರಂದು ಜರುಗಿತು.ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ರಾಜೇಂದ್ರ ಭಟ್ ಕೆ.ಯವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ.ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. […]