ಬಗ್ವಾಡಿ (ಆ,16): ಇಲ್ಲಿನ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ಸಂಭ್ರಮದಿಂದ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶ್ರೀ ವರಮಹಾಲಕ್ಷ್ಮೀ, ಶೀ ಮಹಿಷಾಸುರಮರ್ದಿನಿಗೆ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದ ಹೋಮ, ಹವನಾಧಿಗಳು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಮಹಿಳೆಯರು ಸಾಮೂಹಿಕ ವರಮಹಾಲಕ್ಷ್ಮೀ ವ್ರತದಲ್ಲಿ ಪಾಲ್ಗೊಂಡರು. 108 ಬಾರಿ ವರಮಹಾಲಕ್ಷ್ಮೀಯ ನಾಮಾವಳಿ ಪಠಿಸಿ ಕುಂಕುಮಾರ್ಚನೆ ಮಾಡಲಾಯಿತು. ಬಳಿಕ ಮಹಾ ಮಂಗಳಾರತಿ ನಡೆಯಿತು. ನಂತರ ವರವಮಹಾಲಕ್ಷ್ಮೀವೃತ ಮಹಾತ್ಮೆಯನ್ನು ತಂತ್ರಿಗಳು […]
Day: August 16, 2024
ಬಾವುಟದ ಪಾಠ
ಬಾವುಟದ ಪಾಠ ತ್ರಿವರ್ಣ ಧ್ವಜದ ಮಹಿಮೆನಮ್ಮೆಲ್ಲರ ಗರಿಮೆಉತ್ತುಂಗಕ್ಕೆ ಹಾರುತಿರುವ ನಮ್ಮ ಬಾವುಟಸಾರುತಿಹುದು ಜೀವನದ ಪಾಠ. ಬಾವುಟದ ಮೊದಲ ಬಣ್ಣ ಕೇಸರಿತ್ಯಾಗ-ಶೌರ್ಯದ ಪ್ರತೀಕವೇ ಸರಿವಿಶ್ವಕ್ಕೆ ಹೇಳುತಿಹುದು ಸಾರಿ ಸಾರಿಭಾರತೀಯರ ಬಲ, ಬೆಂಬಲ ಹಂಬಲದ ಐಸಿರಿ. ಮಧ್ಯಮ ಬಣ್ಣ ಶ್ವೇತಸತ್ಯ – ಶಾಂತಿಯ ಇದು ಸಂಕೇತಭಾರತ ಎಂದಿಗೂ ವಿಶ್ವ ಶಾಂತಿಯ ಧೂತಸತ್ಯ ಪ್ರತಿಷ್ಠಾಪನೆಗೆ ಆಗುವುದು ಅವಧೂತ. ಬಿಳಿಯ ಮಧ್ಯ ಅಶೋಕ ಚಕ್ರ ನೀಲಿಏನು ಹೇಳುತ್ತಿದೆ ನೀವು ಕೇಳಿ?24 ತಾಸು ನಡೆಮುಂದೆ ಧರ್ಮದ ಹಾದಿಯಲಿಪ್ರಗತಿ […]
ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ : 78ನೇ ಸ್ವಾತಂತ್ರ್ಯ ಸಂಭ್ರಮ
ಕೋಟೇಶ್ವರ (ಆ, 15): ದೇಶ ಕಾಯುವಾಗ ಎದುರಾದ ಸವಾಲುಗಳು, ಗಾಯಗಳು,ದೇಶಪ್ರೇಮವನ್ನು ಇಮ್ಮಡಿ ಗೊಳಿಸಿದೆ ಬಿಟ್ಟರೆ ನೋವೆನಿಸಲಿಲ್ಲ ಎಂದು ಮಾಜಿ ಸೈನಿಕ ಹುಣ್ಸೆಮಕ್ಕಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಶ್ರೀ ಸುಮೇಶ ಗೋಪಿಜಿ ಅವರು ಹೇಳಿದರು. ಅವರು ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ ಜಂಟಿಯಾಗಿ ಕೋಟೇಶ್ವರ ರೋಟರಿ ಭವನದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಕೋಟೇಶ್ವರದ ಅಧ್ಯಕ್ಷ ಸತೀಶ್ ಎಂ […]










