Views: 117
ಹೆಮ್ಮಾಡಿ( ಆ,21): ಇಲ್ಲಿನ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಯ 2024-25 ನೇ ಸಾಲಿನ ನೋಂದಾವಣೆ ಪ್ರಾರಂಭಗೊಂಡಿದೆ. ಅರ್ಜಿ ಸಲ್ಲಿಸ ಬಯಸುವವರು ಕೆಳಗೆ ತಿಳುಹಿಸಿದ ಅರ್ಹತೆಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ. ಅರ್ಹತೆಗಳು1 ಫಲಾನುಭವಿಯು ಮೀನುಗಾರರ ಸಹಕಾರ ಸಂಘದ ಮೀನುಗಾರಿಕಾ ಸದಸ್ಯರಾಗಿರಬೇಕು2 ಬಿ.ಪಿ.ಎಲ್ ಕಾರ್ಡ್ ದಾರರಾಗಿರಬೇಕು3 18 ರಿಂದ 60 ವರ್ಷದೊಳಗಿನವರಾಗಿರಬೇಕುಬೇಕಾಗುವ ದಾಖಲೆಗಳು1 ಪೋಟೋ2 […]